ಈಚೆಗೆ ಬಿಜೆಪಿ ಯುವ ಮುಖಂಡ ಶರತ್ ಬಚ್ಚೇಗೌಡ, ಎಂಟಿಬಿ ನಾಗರಾಜ್ ಗುಳ್ಳೇನರಿ ಇದ್ದಂತೆ ಎಂದು ಜರಿದಿದ್ದರು. ಇದಕ್ಕೆ ಟಾಂಗ್ ನೀಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಿದ್ದರೂ ಅಭಿವೃದ್ಧಿಗೆ ಅನುದಾನ ಸಿಕ್ಕಿರಲಿಲ್ಲ. ಕೇವಲ ಸಂಬಳ ಪಡೆದು ಅಧಿಕಾರ ಅನುಭವಿಸುವುದು ಇಷ್ಟವಿಲ್ಲದೆ ರಾಜೀನಾಮೆ ಕೊಟ್ಟಿದ್ದಾಗಿ ತಿಳಿಸಿದರು.