ಬೈಯಾಪ ಮಾಜಿ ಅಧ್ಯಕ್ಷ ಸಿ. ಅಶ್ವಥ್ ನಾರಾಯಣ, ಪ್ರಭಾರ ತಹಶೀಲ್ದಾರ್ ಬಾಲಕೃಷ್ಣ, ಕೆಪಿಸಿಸಿ ರಾಜ್ಯ ಹಿಂದುಳಿದ ಘಟಕ ಉಪಾಧ್ಯಕ್ಷ ಸಿ. ಜಗನ್ನಾಥ್, ಬಿಜೆಪಿ ರಾಜ್ಯ ಪರಿಷತ್ ಸದಸ್ಯ ದೇ.ಸು. ನಾಗರಾಜ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಂಬರೀಷ್ ಗೌಡ, ಮುಖಂಡರಾದ ವಿಜಯಕುಮಾರ್, ಜಯರಾಮ್, ಗಂಗಾಧರಪ್ಪ, ಗೋಪಾಲ್, ಹನುಮಂತಪ್ಪ, ಅಶ್ವಥ್, ಎ.ಚ್. ನಾಗರಾಜ್ ಇದ್ದರು.