ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ಡಾ.ಎಂ.ಚಿಕ್ಕಣ್ಣ, ಸಾಂಸ್ಕೃತಿಕ ಸಂಚಾಲಕ ಸಿ.ಪಿ.ಪ್ರಕಾಶ್ ಮಾತನಾಡಿದರು. ವಿಭಾಗ ಮುಖ್ಯಸ್ಥೆ ಪಿ.ಚೈತ್ರ, ಐಕ್ಯೂಎಸಿ ಸಂಯೋಜಕ ಆರ್.ಉಮೇಶ್, ಸನ್ನದ್ಧ ಸಂಸ್ಥೆಯ ಪದಾಧಿಕಾರಿಗಳಾದ ಸುದರ್ಶನ್, ಸಾಯಿ ರಾಹುಲ್, ಪವನ್, ಬಿನಿತ್ಕುಮಾರ್ ಸಿಂಗ್, ಸಿಂಧು, ತೇಜಸ್ವಿನಿ, ಸ್ವಪ್ನ, ರಮ್ಯ ಇದ್ದರು.