ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಕನ ಕೊಲೆ: ಆರೋಪಿ ಸೆರೆ

Last Updated 8 ಜುಲೈ 2019, 12:47 IST
ಅಕ್ಷರ ಗಾತ್ರ

ಹೊಸಕೋಟೆ: ಇಲ್ಲಿನ ಅಮಾನಿದೊಡ್ಡಕೆರೆಯ ಬಳಿ ಭಾನುವಾರರಾತ್ರಿ ಪವನ್ (33) ಎಂಬ ಯುವಕನ ಕೊಲೆಯಾಗಿದೆ.

ಪ್ರಕರಣಕ್ಕೆ ಸಂಬಂಧಿಸಿ ತೇಜಸ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ. ಇಬ್ಬರೂ ಒಬ್ಬ ಹುಡುಗಿಯನ್ನು ಪ್ರೇಮಿಸುತ್ತಿದ್ದರು. ಅದೇ ವಿಷಯವಾಗಿ ಇಬ್ಬರೂ ಜಗಳವಾಡಿದ್ದರು. ಕಳೆದ ರಾತ್ರಿ ಕುಡಿದ ಅಮಲಿನಲ್ಲಿ ಕೊಲೆ ನಡೆದಿದೆ ಎಂದು ಪೊಲಿಸರು ತಿಳಿಸಿದ್ದಾರೆ. ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT