ಶನಿವಾರ, 6 ಡಿಸೆಂಬರ್ 2025
×
ADVERTISEMENT
ADVERTISEMENT

ದೊಡ್ಡಬಳ್ಳಾಪುರ: ನಡುರಸ್ತೆಯಲ್ಲೇ ಯುವಕನ ಕೊಚ್ಚಿ ಕೊಲೆ

Published : 6 ಡಿಸೆಂಬರ್ 2025, 3:15 IST
Last Updated : 6 ಡಿಸೆಂಬರ್ 2025, 3:15 IST
ಫಾಲೋ ಮಾಡಿ
Comments
ಕೊಲೆಯಾದ ಪವನ್‌
ಕೊಲೆಯಾದ ಪವನ್‌
ಕೊಲೆಯಾದ ವ್ಯಕ್ತಿ ಆಟೊ ಇಟ್ಟುಕೊಂಡಿದ್ದರು. ಕೊಲೆ ಯಾವ ಕಾರಣಕ್ಕಾಗಿ ನಡೆದಿದೆ ಎನ್ನುವ ಬಗ್ಗೆ ಇನ್ನು ನಿಖರವಾಗಿ ತಿಳಿದುಬಂದಿಲ್ಲ. ಆರೋಪಿಗಳ ಪತ್ತೆಗೆ ಪೊಲೀಸರ ತಂಡ ರಚಿಸಲಾಗಿದ್ದು ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುವುದು.
ಎಸ್‌.ಪಾಂಡುರಂಗ ಡಿವೈಎಸ್‌ಪಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT