ಡಾ. ಮುನಾವರ್ ಮಾತನಾಡಿ, 2017ರಿಂದ 2025ರ ವರೆಗೆ ಕ್ಷಯ ರೋಗಿಗಳನ್ನು ಪತ್ತೆ ಹಚ್ಚಿ ಕ್ಷಯಮುಕ್ತ ರಾಷ್ಟ್ರ ಮಾಡಬೇಕಾಗಿದೆ. ವಲಸೆ ಕಾರ್ಮಿ
ಕರು ಕೆಲಸ ಮಾಡುತ್ತಿರುವ ಸ್ಥಳಗಳು, ಗಣಿಗಳ ಪ್ರದೇಶ, ಕೋಳಿ ಸಾಕಾಣಿಕೆ ಕೇಂದ್ರ, ಗಾರ್ಮೆಂಟ್ಸ್ ಕೆಲಸ, ಕಟ್ಟಡ ಕಾಮಗಾರಿಯಲ್ಲಿ ತೊಡಗಿರುವವರಿಗೆ ಪರೀಕ್ಷೆ ನಡೆಸಬೇಕಾಗಿದೆ ಎಂದರು.