ಎಸ್.ಎನ್.ಎಂಟರ್ ಪ್ರೈಸಸ್ ಮಾಲೀಕ ಎಸ್.ನಾಗರಾಜ್ ಮಾತನಾಡಿ, ಆಧುನಿಕ ತಂತ್ರಜ್ಞಾನ ಆಳವಡಿಕೆ ನಂತರ ಪೆಟ್ರೋಲ್ ಬಂಕ್ಗಳು ಗ್ರಾಹಕ ಸ್ನೇಹಿಯಾಗಿ ಕಾರ್ಯನಿರ್ವಹಿಸುತ್ತಿವೆ. ಗುಣಮಟ್ಟದಲ್ಲಿ ಯಾವುದೇ ಮೋಸವಾಗುತ್ತಿಲ್ಲ ಎಂದರು. ತಾಲ್ಲೂಕು ವೀರಶೈವ ಲಿಂಗಾಯಿತ ಸಂಘದ ಅಧ್ಯಕ್ಷ ಎಸ್.ಜಿ.ಸೋಮರುದ್ರಶರ್ಮ, ಮುಖಂಡರಾದ ಮುತ್ತಣ್ಣ, ನಯಾಜ್, ಶಿವು, ಬಸವರಾಜು ಹಾಜರಿದ್ದರು.