<p><strong>ದೇವನಹಳ್ಳಿ: </strong>ಜಾಗತೀಕರಣ ವೃದ್ಧಿಸುತ್ತಾ ಗ್ರಾಮೀಣ ಜೀವನ ಕಡಿಮೆಯಾಗಿ ಪರಿಸರ ನಗಣ್ಯವಾಗುತ್ತಿದ್ದು, ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಸುಧಾರಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಪ್ರೊ.ಜೆ.ಎಸ್.ವೀಣಾ ತಿಳಿಸಿದರು.<br /> <br /> ತಾಲ್ಲೂಕಿನ ಬ್ಯಾಡರಹಳ್ಳಿ ಗ್ರಾಮದಲ್ಲಿ ದೇವನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವತಿಯಿಂದ ಏರ್ಪಡಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> <br /> ಶಿಬಿರದ ಗೌರವ ಸಲಹೆಗಾರ ಅಮಿರ್ ಪಾಷ, ಎನ್ಎಸ್ಎಸ್ ಕಾರ್ಯ ಕ್ರಮಾಧಿಕಾರಿ ಡಾ.ಡಿ.ಸಿ. ರಾಮ ಕೃಷ್ಣಪ್ಪ ಮಾತನಾಡಿದರು.<br /> <br /> ಸಹ ಶಿಬಿರಾಧಿಕಾರಿ ರವಿಚಂದ್ರ, ಕುಂದಾಣ ಜೆಡಿಎಸ್ ಅಧ್ಯಕ್ಷ ಚಂದ್ರೇಗೌಡ, ಪಿ.ಡಿ.ಓ ಜಯರಾಮೇ ಗೌಡ, ಮುಖ್ಯ ಶಿಕ್ಷಕ ಶಿವಪ್ರಸಾದ್, ಪ್ರಾಧ್ಯಾಪಕಿ ನೀರಜಾದೇವಿ, ರಜಿನಿ, ಚಂದ್ರಕಲಾ, ಲಲಿತಮ್ಮ, ದೊರೆ ಸ್ವಾಮಿ, ನಾಗಭೂಷಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ: </strong>ಜಾಗತೀಕರಣ ವೃದ್ಧಿಸುತ್ತಾ ಗ್ರಾಮೀಣ ಜೀವನ ಕಡಿಮೆಯಾಗಿ ಪರಿಸರ ನಗಣ್ಯವಾಗುತ್ತಿದ್ದು, ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಸುಧಾರಣೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲರಾದ ಪ್ರೊ.ಜೆ.ಎಸ್.ವೀಣಾ ತಿಳಿಸಿದರು.<br /> <br /> ತಾಲ್ಲೂಕಿನ ಬ್ಯಾಡರಹಳ್ಳಿ ಗ್ರಾಮದಲ್ಲಿ ದೇವನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವತಿಯಿಂದ ಏರ್ಪಡಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> <br /> ಶಿಬಿರದ ಗೌರವ ಸಲಹೆಗಾರ ಅಮಿರ್ ಪಾಷ, ಎನ್ಎಸ್ಎಸ್ ಕಾರ್ಯ ಕ್ರಮಾಧಿಕಾರಿ ಡಾ.ಡಿ.ಸಿ. ರಾಮ ಕೃಷ್ಣಪ್ಪ ಮಾತನಾಡಿದರು.<br /> <br /> ಸಹ ಶಿಬಿರಾಧಿಕಾರಿ ರವಿಚಂದ್ರ, ಕುಂದಾಣ ಜೆಡಿಎಸ್ ಅಧ್ಯಕ್ಷ ಚಂದ್ರೇಗೌಡ, ಪಿ.ಡಿ.ಓ ಜಯರಾಮೇ ಗೌಡ, ಮುಖ್ಯ ಶಿಕ್ಷಕ ಶಿವಪ್ರಸಾದ್, ಪ್ರಾಧ್ಯಾಪಕಿ ನೀರಜಾದೇವಿ, ರಜಿನಿ, ಚಂದ್ರಕಲಾ, ಲಲಿತಮ್ಮ, ದೊರೆ ಸ್ವಾಮಿ, ನಾಗಭೂಷಣ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>