ಕೂಡಲ ಸಂಗಮ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಗಂಗಾದೇವಿಸಾನಿಧ್ಯ ವಹಿಸಲಿದ್ದಾರೆ. ಡಾ.ರಾಜಣ್ಣ ವೈದ್ಯರು ಗುರುನಮನ ಉಪನ್ಯಾಸ ನೀಡುವರು. ಸಂಸದ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಕುವೆಂಪುವಿಶ್ವವಿದ್ಯಾಲಯದಕುಲಪತಿ ಡಾ.ಬಿ.ಪಿ.ವೀರಭದ್ರಪ್ಪ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಉದ್ಯಮಿ ಹಾಲಪ್ಪ, ರಾಷ್ಟ್ರೀಯ ಬಸವದಳದ ಅಧ್ಯಕ್ಷ ರಾಮಪ್ಪ, ಬಾಣೂರು ಚನ್ನಪ್ಪ, ರತ್ನಮ್ಮ ಮಹಾಲಿಂಗಪ್ಪ ಸೇರಿದಂತೆ ಹಲವರು ಉಪಸ್ಥಿತರಿರುವರು. ಅಂದೇಶಂಕರ ಕಣ್ಣಿನ ಆಸ್ಪತ್ರೆ ಸಹಕಾರದಲ್ಲಿ ನೇತ್ರದಾನ ಅಭಿಯಾನಹಮ್ಮಿಕೊಳ್ಳಲಾಗಿದೆಎಂದು. ಟ್ರಸ್ಟ್ ಕಾರ್ಯದರ್ಶಿಯೋಗೀಶ್ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.