‘ಕಾರ್ಯಪಾಲಕ ಎಂಜಿನಿಯರ್ ಕುಮಾರ್, ಪೊಲೀಸ್ ಅಧಿಕಾರಿಗಳಾದ ಭಾಸ್ಕರ್ ಮತ್ತು ರವಿಕುಮಾರ್ ನೇತೃತ್ವದಲ್ಲಿ ಪ್ರಾಧಿಕಾರದ ಸಿಬ್ಬಂದಿ ಶೆಡ್ಗಳನ್ನು ಬುಧವಾರ ಬೆಳಿಗ್ಗೆ ನೆಲಸಮ ಮಾಡಿ ಜಾಗವನ್ನು ವಶಪಡಿಸಿಕೊಂಡರು. ಸ್ವಾಧೀನಪಡಿಸಿಕೊಂಡ ಜಾಗದಲ್ಲಿ ಆವರಣ ಗೋಡೆ
ನಿರ್ಮಿಸಿ, ಸೂಚನಾ ಫಲಕವನ್ನು ಅಳವಡಿಸಲಾಗುತ್ತದೆ’ ಎಂದು ಬಿಡಿಎ ಪ್ರಕಟಣೆಯಲ್ಲಿ ತಿಳಿಸಿದೆ.