ಬೆಳಗಾವಿ 2ನೇ ರಾಜಧಾನಿ; ಸುವರ್ಣ ವಿಧಾನಸೌಧದ ಮುಂದೆ ಧರಣಿ 11ರಂದು: ಭೀಮಪ್ಪ ಗಡಾದ
Belagavi Protest: ಬೆಳಗಾವಿಯನ್ನು ರಾಜ್ಯದ ಎರಡನೇ ರಾಜಧಾನಿಯಾಗಿ ಘೋಷಿಸಬೇಕು. ಸುವರ್ಣ ವಿಧಾನಸೌಧವನ್ನು ಆಡಳಿತ ಶಕ್ತಿಕೇಂದ್ರವಾಗಿಸಬೇಕು ಎಂದು ಒತ್ತಾಯಿಸಿ ನ.11ರಂದು ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಅವರು ಹೇಳಿದರು.Last Updated 5 ನವೆಂಬರ್ 2025, 14:09 IST