ಶನಿವಾರ, 27 ಡಿಸೆಂಬರ್ 2025
×
ADVERTISEMENT

ಬೆಳಗಾವಿ

ADVERTISEMENT

ಸಂಪುಟ ‍ಪುನರ್‌ರಚನೆ ಕುರಿತು ವರಿಷ್ಠರೇ ತೀರ್ಮಾನಿಸುವರು: ಸಚಿವ ಸತೀಶ ಜಾರಕಿಹೊಳಿ

Welfare Policy Stand: ‘ಸಂಪುಟ ‍ಪುನರ್‌ರಚನೆ ಮತ್ತು ಪಕ್ಷದ ಅಧ್ಯಕ್ಷ ಸ್ಥಾನ ಕುರಿತು ವರಿಷ್ಠರೇ ತೀರ್ಮಾನಿಸುವರು. ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸರ್ಕಾರವೇ ನಿರ್ಧರಿಸಲಿದೆ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.
Last Updated 27 ಡಿಸೆಂಬರ್ 2025, 18:02 IST
ಸಂಪುಟ ‍ಪುನರ್‌ರಚನೆ ಕುರಿತು ವರಿಷ್ಠರೇ ತೀರ್ಮಾನಿಸುವರು: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಬಾಲ್ಯದ ನೆನಪುಗಳಿಗೆ ಜಾರಿದ ಹಳೇ ವಿದ್ಯಾರ್ಥಿಗಳು

ಸರ್ಕಾರಿ ಚಿಂತಾಮಣರಾವ್‌ ಪ್ರೌಢಶಾಲೆ: ಶತಮಾನೋತ್ಸವ ಕಾರ್ಯಕ್ರಮಕ್ಕೆ ಚಾಲನೆ
Last Updated 27 ಡಿಸೆಂಬರ್ 2025, 17:25 IST
ಬೆಳಗಾವಿ: ಬಾಲ್ಯದ ನೆನಪುಗಳಿಗೆ ಜಾರಿದ ಹಳೇ ವಿದ್ಯಾರ್ಥಿಗಳು

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಇಲ್ಲ: ಸಚಿವ ಸತೀಶ ಜಾರಕಿಹೊಳಿ

Satish Jarkiholi Statement: ಚನ್ನಮ್ಮನ ಕಿತ್ತೂರು (ಬೆಳಗಾವಿ ಜಿಲ್ಲೆ): ‘ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಪರಿಷ್ಕರಣೆ ಮಾಡುವ ವಿಚಾರವಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
Last Updated 27 ಡಿಸೆಂಬರ್ 2025, 14:20 IST
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಇಲ್ಲ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಅಭಿಪ್ರಾಯ ಸಂಗ್ರಹಿಸುವಲ್ಲಿ ಸಿಎಂ ವಿಫಲ: ಪೂಜಾರಿ

CM Siddaramaiah Criticism: ಗೋಕಾಕ: ‘ಬೆಳಗಾವಿ ಜಿಲ್ಲಾ ವಿಭಜನೆ ಬಗ್ಗೆ ಆಸಕ್ತಿ ವಹಿಸಿ, ಜಿಲ್ಲೆಯ ಎಲ್ಲ ಶಾಸಕರ ಅಭಿಪ್ರಾಯ ಸಂಗ್ರಹಿಸುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಸತೀಶ ಜಾರಕಿಹೊಳಿ ಮತ್ತು ಲಕ್ಷ್ಮಿ ಹೆಬ್ಬಾಳಕರ ವಿಫಲರಾಗಿದ್ದಾರೆ’ ಎಂದು ಮುಖಂಡ ಅಶೋಕ ಪೂಜಾರಿ ದೂರಿದರು.
Last Updated 27 ಡಿಸೆಂಬರ್ 2025, 13:25 IST
ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಅಭಿಪ್ರಾಯ ಸಂಗ್ರಹಿಸುವಲ್ಲಿ ಸಿಎಂ ವಿಫಲ: ಪೂಜಾರಿ

ಶಹಾಪುರದ ಸರ್ಕಾರಿ ಶಾಲೆ ಶತಮಾನೋತ್ಸವಕ್ಕೆ ಸೈಕಲ್‌ನಲ್ಲಿ ಬಂದ ಹಳೇ ವಿದ್ಯಾರ್ಥಿಗಳು

School Reunion: ಬೆಳಗಾವಿ: ಅಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ವಿವಿಧ ಉದ್ಯೋಗಗಳಲ್ಲಿ ಇರುವ ಗೆಳೆಯರೆಲ್ಲ ಶಾಲಾ ಸಮವಸ್ತ್ರ ಧರಿಸಿ, ಸೈಕಲ್‌ ಪೆಡಲ್‌ ತುಳಿಯುತ್ತ ಸಂಭ್ರಮದಿಂದ ಶಾಲೆ ಆವರಣ ಪ್ರವೇಶಿಸಿದರು.
Last Updated 27 ಡಿಸೆಂಬರ್ 2025, 11:48 IST
ಶಹಾಪುರದ ಸರ್ಕಾರಿ ಶಾಲೆ ಶತಮಾನೋತ್ಸವಕ್ಕೆ ಸೈಕಲ್‌ನಲ್ಲಿ ಬಂದ ಹಳೇ ವಿದ್ಯಾರ್ಥಿಗಳು

ಮಹಾರಾಷ್ಟ್ರದಲ್ಲಿ ಒಂದಾದ ಶಿವಸೇನಾ ಬಣಗಳು: ಬೆಳಗಾವಿಯಲ್ಲಿ ಎಂಇಎಸ್‌ ಬಲ ದ್ವಿಗುಣ

Marathi Manus: ಮಹಾರಾಷ್ಟ್ರದಲ್ಲಿ ಶಿವಸೇನಾ ಬಣಗಳು ಎರಡು ದಶಕಗಳ ಬಳಿಕ ಒಂದಾಗಿದ್ದು, ಗಡಿಯಲ್ಲಿ ಹೊಸ ಸಾಧ್ಯತೆಗಳನ್ನು ಹುಟ್ಟು ಹಾಕಿವೆ. ಇಲ್ಲಿನ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಮತ್ತು ಶಿವಸೇನೆ ಮುಖಂಡರೂ ಒಂದಾಗಿ ಮರಾಠಿಗರ ಅಸ್ಮಿತೆ ವಿಷಯ ಮುನ್ನೆಲೆಗೆ ತಂದಿದ್ದಾರೆ.
Last Updated 27 ಡಿಸೆಂಬರ್ 2025, 3:26 IST
ಮಹಾರಾಷ್ಟ್ರದಲ್ಲಿ ಒಂದಾದ ಶಿವಸೇನಾ ಬಣಗಳು: ಬೆಳಗಾವಿಯಲ್ಲಿ ಎಂಇಎಸ್‌ ಬಲ ದ್ವಿಗುಣ

ಸಂಗೊಳ್ಳಿ ರಾಯಣ್ಣ‌ ಉತ್ಸವ ಜ.12ರಿಂದ: ಶಾಸಕ ಮಹಾಂತೇಶ ಕೌಜಲಗಿಯಿಂದ ಪೂರ್ವಭಾವಿ ಸಭೆ

Krantiveera Sangolli Rayanna: ‘ಈ ಬಾರಿಯೂ 2026ರ ಜ.12 ಹಾಗೂ 13ರಂದು ಸಂಗೊಳ್ಳಿ ರಾಯಣ್ಣನ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು’ ಎಂದು ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷ ಮಹಾಂತೇಶ ಕೌಜಲಗಿ ಹೇಳಿದರು. ಸಂಗೊಳ್ಳಿ ಗ್ರಾಮದ ಸ್ಮಾರಕ ‌ಭವನದಲ್ಲಿ ಸಭೆ ನಡೆಯಿತು.
Last Updated 27 ಡಿಸೆಂಬರ್ 2025, 3:26 IST
ಸಂಗೊಳ್ಳಿ ರಾಯಣ್ಣ‌ ಉತ್ಸವ ಜ.12ರಿಂದ: ಶಾಸಕ ಮಹಾಂತೇಶ ಕೌಜಲಗಿಯಿಂದ ಪೂರ್ವಭಾವಿ ಸಭೆ
ADVERTISEMENT

ಹುಕ್ಕೇರಿ | ಸಹಕಾರ ಸಂಘಗಳು ರಾಜಕೀಯ ರಹಿತವಾಗಿರಲಿ: ರಮೇಶ ಕತ್ತಿ

PKPS Election: ರೈತರ ಆರ್ಥಿಕ ಜೀವನಾಡಿಯಾಗಿರುವ ಸಹಕಾರ ಸಂಘಗಳು ರಾಜಕೀಯ ರಹಿತವಾಗಿರಬೇಕು. ರಾಜಕೀಯ ಚುನಾವಣೆಗೆ ಮಾತ್ರ ಸೀಮಿತವಾಗಿರಬೇಕು. ಚುನಾವಣೆ ನಂತರ ಜಾತ್ಯತೀತ ಮತ್ತು ಪಕ್ಷಾತೀತವಾಗಿ ಆಡಳಿತ ಮಂಡಳಿ ಕಾರ್ಯ ನಿರ್ವಹಿಸಬೇಕು ಎಂದು ರಮೇಶ ಕತ್ತಿ ಹೇಳಿದರು.
Last Updated 27 ಡಿಸೆಂಬರ್ 2025, 3:25 IST
ಹುಕ್ಕೇರಿ | ಸಹಕಾರ ಸಂಘಗಳು ರಾಜಕೀಯ ರಹಿತವಾಗಿರಲಿ: ರಮೇಶ ಕತ್ತಿ

ನಿಪ್ಪಾಣಿ | ದೇಶದ ಅಭಿವೃದ್ಧಿಗೆ ಶಿಕ್ಷಣ ಅವಶ್ಯ: ವಿ.ಬಿ. ಹಿರೇಮಠ

Education and Technology: ಒಂದು ದೇಶದ ಸಮಗ್ರ ಅಭಿವೃದ್ಧಿಗೆ ಶಿಕ್ಷಣ, ತಂತ್ರಜ್ಞಾನ, ವಾಣಿಜ್ಯ, ಕೃಷಿ ಸೇರಿದಂತೆ ಅನೇಕ ಕ್ಷೇತ್ರಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ನಿವೃತ್ತ ಪ್ರಾಚಾರ್ಯ ವಿ.ಬಿ. ಹಿರೇಮಠ ಹೇಳಿದರು.
Last Updated 27 ಡಿಸೆಂಬರ್ 2025, 3:23 IST
ನಿಪ್ಪಾಣಿ | ದೇಶದ ಅಭಿವೃದ್ಧಿಗೆ ಶಿಕ್ಷಣ ಅವಶ್ಯ:  ವಿ.ಬಿ. ಹಿರೇಮಠ

ಹುಕ್ಕೇರಿ: ಹಲವೆಡೆ ಇಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ

Electricity Supply: ತಾಲ್ಲೂಕಿನ ಸಂಕೇಶ್ವರ ವಿದ್ಯುತ್ ಉಪಕೇಂದ್ರದಲ್ಲಿ ನೋಡಲ್ ಅಧಿಕಾರಿಗಳು ತ್ರೈಮಾಸಿಕ ನಿರ್ವಹಣೆ ಕಾರ್ಯ ಕೈಗೊಳ್ಳುವುದರಿಂದ ಡಿ.27ರಂದು ಬೆಳಿಗ್ಗೆ 10ರಿಂದ ಸಂಜೆ 6ರ ವರೆಗೆ ವಿದ್ಯುತ್ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Last Updated 27 ಡಿಸೆಂಬರ್ 2025, 3:23 IST
ಹುಕ್ಕೇರಿ: ಹಲವೆಡೆ ಇಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ
ADVERTISEMENT
ADVERTISEMENT
ADVERTISEMENT