ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ

ADVERTISEMENT

ಬೆಳಗಾವಿ | ಬಾಣಂತಿ, ಮಗು ಸಾವು: ನಿರ್ಲಕ್ಷ್ಯ ಆರೋಪ

ಕಿಣಯೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಮಧ್ಯರಾತ್ರಿ ಹೆರಿಗೆ ಬಳಿಕ ತೀವ್ರ ರಕ್ತ ಸ್ರಾವದಿಂದ ಬಾಣಂತಿ, ಉಸಿರಾಟ ಸಮಸ್ಯೆಯಿಂದ ಮಗು ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸಂತಿಬಸ್ತವಾಡ ಗ್ರಾಮದ ಲಕ್ಷ್ಮಿ ಲಗಮಣ್ಣ ಹಳ್ಳಿ(28) ಮೃತರು.
Last Updated 18 ಮಾರ್ಚ್ 2024, 22:09 IST
ಬೆಳಗಾವಿ | ಬಾಣಂತಿ, ಮಗು ಸಾವು: ನಿರ್ಲಕ್ಷ್ಯ ಆರೋಪ

ಬೆಳಗಾವಿ | ಸಭಾಂಗಣಕ್ಕೆ ಅತ್ಯಾಧುನಿಕ ಸೌಲಭ್ಯ: ಕೋರೆ

ಬಿ.ಎಸ್‌.ಜೀರಗೆ ನವೀಕೃತ ಸಭಾಂಗಣ ಉದ್ಘಾಟನೆ l 1,200 ಆಸನ ಸಾಮರ್ಥ್ಯ
Last Updated 18 ಮಾರ್ಚ್ 2024, 16:28 IST
ಬೆಳಗಾವಿ | ಸಭಾಂಗಣಕ್ಕೆ ಅತ್ಯಾಧುನಿಕ ಸೌಲಭ್ಯ: ಕೋರೆ

ಬೆಳಗಾವಿ | 'ವಸತಿ ನಿಲಯ ಕಾಮಗಾರಿಗೆ ಶಂಕುಸ್ಥಾಪನೆ'

ಇಲ್ಲಿನ ಶಿವಬಸವ ನಗರದ ಡಾ.ಎಸ್.ಜಿ.ಬಾಳೇಕುಂದ್ರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯ ನಿರ್ಮಾಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೋಮವಾರ ಶಂಕುಸ್ಥಾಪನೆ ನೆರವೇರಿಸಿದರು‌.
Last Updated 18 ಮಾರ್ಚ್ 2024, 16:26 IST
ಬೆಳಗಾವಿ | 'ವಸತಿ ನಿಲಯ ಕಾಮಗಾರಿಗೆ ಶಂಕುಸ್ಥಾಪನೆ'

ಎಸ್ಸೆಸ್ಸೆಲ್ಸಿ ಪರೀಕ್ಷೆ: ಅಚ್ಚುಕಟ್ಟಾಗಿ ನಡೆಯಲಿ-ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್

ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ
Last Updated 18 ಮಾರ್ಚ್ 2024, 16:25 IST
ಎಸ್ಸೆಸ್ಸೆಲ್ಸಿ ಪರೀಕ್ಷೆ: ಅಚ್ಚುಕಟ್ಟಾಗಿ ನಡೆಯಲಿ-ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್

ಬೆಳಗಾವಿ | ಚುನಾವಣೆಗೆ ಅಗತ್ಯ ಸಿದ್ಧತೆ: ರಾಹುಲ್‌ ಶಿಂಧೆ

ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ 17,41,758 ಮತದಾರರು ಇದ್ದಾರೆ. ಈ ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಬೆಳಗಾವಿ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್‌ ಶಿಂಧೆ ಹೇಳಿದರು.
Last Updated 18 ಮಾರ್ಚ್ 2024, 16:17 IST
ಬೆಳಗಾವಿ | ಚುನಾವಣೆಗೆ ಅಗತ್ಯ ಸಿದ್ಧತೆ: ರಾಹುಲ್‌ ಶಿಂಧೆ

ಪ್ರಚಾರಕ್ಕೆ ಧಾರ್ಮಿಕ ಸ್ಥಳಗಳ ಬಳಸುವಂತಿಲ್ಲ: ಪ್ರಭಾವತಿ ಎಫ್‌.

ಚುನಾವಣಾಧಿಕಾರಿ ಪ್ರಭಾವತಿ ಎಫ್‌. ಹೇಳಿಕೆ
Last Updated 18 ಮಾರ್ಚ್ 2024, 16:05 IST
ಪ್ರಚಾರಕ್ಕೆ ಧಾರ್ಮಿಕ ಸ್ಥಳಗಳ ಬಳಸುವಂತಿಲ್ಲ: ಪ್ರಭಾವತಿ ಎಫ್‌.

ಲೋಕಸಭೆ ಚುನಾವಣೆ | 15ರಿಂದ 20 ಸ್ಥಾನ ಗೆಲ್ಲುವ ಗುರಿ: ಸತೀಶ ಜಾರಕಿಹೊಳಿ ಹೇಳಿಕೆ

‘ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 15ರಿಂದ 20 ಸ್ಥಾನ ಗೆಲ್ಲುವ ಗುರಿ ಹೊಂದಿದ್ದೇವೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
Last Updated 18 ಮಾರ್ಚ್ 2024, 15:56 IST
ಲೋಕಸಭೆ ಚುನಾವಣೆ | 15ರಿಂದ 20 ಸ್ಥಾನ ಗೆಲ್ಲುವ ಗುರಿ: ಸತೀಶ ಜಾರಕಿಹೊಳಿ ಹೇಳಿಕೆ
ADVERTISEMENT

ಬಾಣಂತಿ, ಮಗು ಸಾವು: ನಿರ್ಲಕ್ಷ್ಯ ಆರೋಪ

ಬೆಳಗಾವಿ ತಾಲ್ಲೂಕಿನ ಕಿಣಯೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಮಧ್ಯರಾತ್ರಿ ಹೆರಿಗೆ ಬಳಿಕ ತೀವ್ರ ರಕ್ತಸ್ರಾವದಿಂದ ಬಾಣಂತಿ, ಉಸಿರಾಟ ಸಮಸ್ಯೆಯಿಂದ ಮಗು ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸಂತಿಬಸ್ತವಾಡ ಗ್ರಾಮದ ಲಕ್ಷ್ಮಿ ಲಗಮಣ್ಣ ಹಳ್ಳಿ(28) ಮೃತರು.
Last Updated 18 ಮಾರ್ಚ್ 2024, 13:27 IST
ಬಾಣಂತಿ, ಮಗು ಸಾವು: ನಿರ್ಲಕ್ಷ್ಯ ಆರೋಪ

ಲೋಕಸಭೆ ಚುನಾವಣೆ: ಈ ಸಾರಿ 15ರಿಂದ 20 ಸ್ಥಾನ ಗೆಲ್ಲುವ ಗುರಿ– ಸತೀಶ ಜಾರಕಿಹೊಳಿ

‘ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 15ರಿಂದ 20 ಸ್ಥಾನ ಗೆಲ್ಲುವ ಗುರಿ ಹೊಂದಿದ್ದೇವೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.
Last Updated 18 ಮಾರ್ಚ್ 2024, 8:05 IST
ಲೋಕಸಭೆ ಚುನಾವಣೆ: ಈ ಸಾರಿ 15ರಿಂದ 20 ಸ್ಥಾನ ಗೆಲ್ಲುವ ಗುರಿ– ಸತೀಶ ಜಾರಕಿಹೊಳಿ

ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ 24X7 ರೇಡಿಯಾಲಜಿ ಸೇವೆ

ಬೆಳಗಾವಿ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ವಿವಿಧ ರೋಗ ಪತ್ತೆ ಮಾಡುವ ಅತ್ಯಾಧುನಿಕ ಯಂತ್ರಗಳನ್ನು ಅಳವಡಿಸಲಾಗಿದೆ. ಇದರಿಂದ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ಅಗತ್ಯ ಪೂರೈಸುವ ಸಲುವಾಗಿ 24X7 ಸೇವೆ ಆರಂಭಿಸಲಾಗಿದೆ.
Last Updated 18 ಮಾರ್ಚ್ 2024, 3:33 IST
ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ 24X7 ರೇಡಿಯಾಲಜಿ ಸೇವೆ
ADVERTISEMENT