ಬೆಳಗಾವಿ | ಬಾಣಂತಿ, ಮಗು ಸಾವು: ನಿರ್ಲಕ್ಷ್ಯ ಆರೋಪ
ಕಿಣಯೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಮಧ್ಯರಾತ್ರಿ ಹೆರಿಗೆ ಬಳಿಕ ತೀವ್ರ ರಕ್ತ ಸ್ರಾವದಿಂದ ಬಾಣಂತಿ, ಉಸಿರಾಟ ಸಮಸ್ಯೆಯಿಂದ ಮಗು ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಸಂತಿಬಸ್ತವಾಡ ಗ್ರಾಮದ ಲಕ್ಷ್ಮಿ ಲಗಮಣ್ಣ ಹಳ್ಳಿ(28) ಮೃತರು.Last Updated 18 ಮಾರ್ಚ್ 2024, 22:09 IST