ಶನಿವಾರ, 27 ಡಿಸೆಂಬರ್ 2025
×
ADVERTISEMENT

ಬೆಳಗಾವಿ

ADVERTISEMENT

ಮಹಾರಾಷ್ಟ್ರದಲ್ಲಿ ಒಂದಾದ ಶಿವಸೇನಾ ಬಣಗಳು: ಬೆಳಗಾವಿಯಲ್ಲಿ ಎಂಇಎಸ್‌ ಬಲ ದ್ವಿಗುಣ

Marathi Manus: ಮಹಾರಾಷ್ಟ್ರದಲ್ಲಿ ಶಿವಸೇನಾ ಬಣಗಳು ಎರಡು ದಶಕಗಳ ಬಳಿಕ ಒಂದಾಗಿದ್ದು, ಗಡಿಯಲ್ಲಿ ಹೊಸ ಸಾಧ್ಯತೆಗಳನ್ನು ಹುಟ್ಟು ಹಾಕಿವೆ. ಇಲ್ಲಿನ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ಮತ್ತು ಶಿವಸೇನೆ ಮುಖಂಡರೂ ಒಂದಾಗಿ ಮರಾಠಿಗರ ಅಸ್ಮಿತೆ ವಿಷಯ ಮುನ್ನೆಲೆಗೆ ತಂದಿದ್ದಾರೆ.
Last Updated 27 ಡಿಸೆಂಬರ್ 2025, 3:26 IST
ಮಹಾರಾಷ್ಟ್ರದಲ್ಲಿ ಒಂದಾದ ಶಿವಸೇನಾ ಬಣಗಳು: ಬೆಳಗಾವಿಯಲ್ಲಿ ಎಂಇಎಸ್‌ ಬಲ ದ್ವಿಗುಣ

ಸಂಗೊಳ್ಳಿ ರಾಯಣ್ಣ‌ ಉತ್ಸವ ಜ.12ರಿಂದ: ಶಾಸಕ ಮಹಾಂತೇಶ ಕೌಜಲಗಿಯಿಂದ ಪೂರ್ವಭಾವಿ ಸಭೆ

Krantiveera Sangolli Rayanna: ‘ಈ ಬಾರಿಯೂ 2026ರ ಜ.12 ಹಾಗೂ 13ರಂದು ಸಂಗೊಳ್ಳಿ ರಾಯಣ್ಣನ ಉತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು’ ಎಂದು ರಾಜ್ಯ ಹಣಕಾಸು ಸಂಸ್ಥೆ ಅಧ್ಯಕ್ಷ ಮಹಾಂತೇಶ ಕೌಜಲಗಿ ಹೇಳಿದರು. ಸಂಗೊಳ್ಳಿ ಗ್ರಾಮದ ಸ್ಮಾರಕ ‌ಭವನದಲ್ಲಿ ಸಭೆ ನಡೆಯಿತು.
Last Updated 27 ಡಿಸೆಂಬರ್ 2025, 3:26 IST
ಸಂಗೊಳ್ಳಿ ರಾಯಣ್ಣ‌ ಉತ್ಸವ ಜ.12ರಿಂದ: ಶಾಸಕ ಮಹಾಂತೇಶ ಕೌಜಲಗಿಯಿಂದ ಪೂರ್ವಭಾವಿ ಸಭೆ

ಹುಕ್ಕೇರಿ | ಸಹಕಾರ ಸಂಘಗಳು ರಾಜಕೀಯ ರಹಿತವಾಗಿರಲಿ: ರಮೇಶ ಕತ್ತಿ

PKPS Election: ರೈತರ ಆರ್ಥಿಕ ಜೀವನಾಡಿಯಾಗಿರುವ ಸಹಕಾರ ಸಂಘಗಳು ರಾಜಕೀಯ ರಹಿತವಾಗಿರಬೇಕು. ರಾಜಕೀಯ ಚುನಾವಣೆಗೆ ಮಾತ್ರ ಸೀಮಿತವಾಗಿರಬೇಕು. ಚುನಾವಣೆ ನಂತರ ಜಾತ್ಯತೀತ ಮತ್ತು ಪಕ್ಷಾತೀತವಾಗಿ ಆಡಳಿತ ಮಂಡಳಿ ಕಾರ್ಯ ನಿರ್ವಹಿಸಬೇಕು ಎಂದು ರಮೇಶ ಕತ್ತಿ ಹೇಳಿದರು.
Last Updated 27 ಡಿಸೆಂಬರ್ 2025, 3:25 IST
ಹುಕ್ಕೇರಿ | ಸಹಕಾರ ಸಂಘಗಳು ರಾಜಕೀಯ ರಹಿತವಾಗಿರಲಿ: ರಮೇಶ ಕತ್ತಿ

ನಿಪ್ಪಾಣಿ | ದೇಶದ ಅಭಿವೃದ್ಧಿಗೆ ಶಿಕ್ಷಣ ಅವಶ್ಯ: ವಿ.ಬಿ. ಹಿರೇಮಠ

Education and Technology: ಒಂದು ದೇಶದ ಸಮಗ್ರ ಅಭಿವೃದ್ಧಿಗೆ ಶಿಕ್ಷಣ, ತಂತ್ರಜ್ಞಾನ, ವಾಣಿಜ್ಯ, ಕೃಷಿ ಸೇರಿದಂತೆ ಅನೇಕ ಕ್ಷೇತ್ರಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ನಿವೃತ್ತ ಪ್ರಾಚಾರ್ಯ ವಿ.ಬಿ. ಹಿರೇಮಠ ಹೇಳಿದರು.
Last Updated 27 ಡಿಸೆಂಬರ್ 2025, 3:23 IST
ನಿಪ್ಪಾಣಿ | ದೇಶದ ಅಭಿವೃದ್ಧಿಗೆ ಶಿಕ್ಷಣ ಅವಶ್ಯ:  ವಿ.ಬಿ. ಹಿರೇಮಠ

ಹುಕ್ಕೇರಿ: ಹಲವೆಡೆ ಇಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ

Electricity Supply: ತಾಲ್ಲೂಕಿನ ಸಂಕೇಶ್ವರ ವಿದ್ಯುತ್ ಉಪಕೇಂದ್ರದಲ್ಲಿ ನೋಡಲ್ ಅಧಿಕಾರಿಗಳು ತ್ರೈಮಾಸಿಕ ನಿರ್ವಹಣೆ ಕಾರ್ಯ ಕೈಗೊಳ್ಳುವುದರಿಂದ ಡಿ.27ರಂದು ಬೆಳಿಗ್ಗೆ 10ರಿಂದ ಸಂಜೆ 6ರ ವರೆಗೆ ವಿದ್ಯುತ್ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Last Updated 27 ಡಿಸೆಂಬರ್ 2025, 3:23 IST
ಹುಕ್ಕೇರಿ: ಹಲವೆಡೆ ಇಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ

ವಿದ್ಯುತ್ ವ್ಯತ್ಯಯ: ಕಿತ್ತೂರಲ್ಲಿ ಇಂದು, ಎಂ.ಕೆ. ಹುಬ್ಬಳ್ಳಿಯಲ್ಲಿ ನಾಳೆ

HESCOM Maintenance: ಕಿತ್ತೂರು ಹೆಸ್ಕಾಂ ಉಪವಿಭಾಗದಲ್ಲಿ ಡಿ.27 ಮತ್ತು ಡಿ.28ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ವಿವಿಧ ಗ್ರಾಮಗಳು ಹಾಗೂ ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ತಿಳಿಸಿದೆ.
Last Updated 27 ಡಿಸೆಂಬರ್ 2025, 3:19 IST
ವಿದ್ಯುತ್ ವ್ಯತ್ಯಯ: ಕಿತ್ತೂರಲ್ಲಿ ಇಂದು, ಎಂ.ಕೆ. ಹುಬ್ಬಳ್ಳಿಯಲ್ಲಿ ನಾಳೆ

ಬೈಲಹೊಂಗಲ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಖಂಡಿಸಿ ಪ್ರತಿಭಟನೆ

Hindu Minority Safety: ಬಾಂಗ್ಲಾ ದೇಶದಲ್ಲಿ ನಿರಂತರವಾಗಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾಚಾರ ಮತ್ತು ದೌರ್ಜನ್ಯ ಖಂಡಿಸಿ ವಿಶ್ವಹಿಂದೂ ಪರಿಷತ್‌, ಬಜರಂಗದಳ ತಾಲ್ಲೂಕು ಘಟಕ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಉಪವಿಭಾಗಾಧಿಕಾರಿಗೆ ಮನವಿ ಸಲ್ಲಿಸಿದರು.
Last Updated 27 ಡಿಸೆಂಬರ್ 2025, 3:15 IST
ಬೈಲಹೊಂಗಲ: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ ಖಂಡಿಸಿ ಪ್ರತಿಭಟನೆ
ADVERTISEMENT

ಮೂಡಲಗಿ | ಸಮಾಜದಲ್ಲಿ ಎಲ್ಲರಿಗೂ ಶಿಕ್ಷಣ ದೊರೆಯಲಿ: ರಾಹುಲ ಸತೀಶ ಜಾರಕಿಹೊಳಿ

Quality Education: ‘ಸಮಾಜದ ಎಲ್ಲ ಜನರಿಗೆ ಶಿಕ್ಷಣ ದೊರಕಿಸುವ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳನ್ನು ಬೆಳೆಸಬೇಕು. ಸರ್ಕಾರ ಮತ್ತು ಸಮುದಾಯದ ಜನರು ಕೈಜೋಡಿಸಿದರೆ ಸರ್ಕಾರಿ ಶಾಲೆಗಳು ಖಂಡಿತವಾಗಿ ಬೆಳೆಯುತ್ತವೆ’ ಎಂದು ರಾಹುಲ ಸತೀಶ ಜಾರಕಿಹೊಳಿ ಹೇಳಿದರು.
Last Updated 27 ಡಿಸೆಂಬರ್ 2025, 3:14 IST
ಮೂಡಲಗಿ | ಸಮಾಜದಲ್ಲಿ ಎಲ್ಲರಿಗೂ ಶಿಕ್ಷಣ ದೊರೆಯಲಿ: ರಾಹುಲ ಸತೀಶ ಜಾರಕಿಹೊಳಿ

‘ರಾಜ್ಯದಲ್ಲಿಯೇ ಬ್ಯಾಂಕ್‌ ನಂಬರ್ 1 ಮಾಡುವ ಗುರಿ’

Belagavi DCC Bank: ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಅವರು ಪಿಕೆಪಿಎಸ್ ಸಿಬ್ಬಂದಿಗೆ ವಿಮೆ ಸೌಲಭ್ಯ ಘೋಷಿಸಿ, 2026ರೊಳಗೆ ಡಿಸಿಸಿ ಬ್ಯಾಂಕ್‌ನ್ನು ರಾಜ್ಯದ ನಂಬರ್ 1 ಸ್ಥಾನದ ಗುರಿಯ ಬಗ್ಗೆ ಮಾಹಿತಿ ನೀಡಿದರು.
Last Updated 26 ಡಿಸೆಂಬರ್ 2025, 2:54 IST
‘ರಾಜ್ಯದಲ್ಲಿಯೇ ಬ್ಯಾಂಕ್‌ ನಂಬರ್ 1 ಮಾಡುವ ಗುರಿ’

ಮುಸಗುಪ್ಪಿ ಸರ್ಕಾರಿ ಶಾಲೆಗೆ ಶತಮಾನ ಸಂಭ್ರಮ

ಸ್ವಾತಂತ್ರ್ಯ ಯೋಧರ ಕನಸು ನನಸು ಮಾಡಿದ ಗ್ರಾಮಸ್ಥರು, ದಾನಿಗಳಿಂದ ಮೇಲೆದ್ದ ಸರ್ಕಾರಿ ಶಾಲೆ
Last Updated 26 ಡಿಸೆಂಬರ್ 2025, 2:53 IST
ಮುಸಗುಪ್ಪಿ ಸರ್ಕಾರಿ ಶಾಲೆಗೆ ಶತಮಾನ ಸಂಭ್ರಮ
ADVERTISEMENT
ADVERTISEMENT
ADVERTISEMENT