‘ಕಾಂಗ್ರೆಸ್ನವರಿಗೆ ಮಾಡುವುದಕ್ಕೆ ಕೆಲಸವಿಲ್ಲ. ಇದೇ ಸಿದ್ದರಾಮಯ್ಯ 4 ಕೆ.ಜಿ. ಅಕ್ಕಿ ಕೊಟ್ಟಿದ್ದನ್ನೂ ನೋಡಿದ್ದೇವೆ. ನಮ್ಮ ಸರ್ಕಾರದಿಂದ ಆಹಾರ ಭದ್ರತೆ ಯೋಜನೆಯಲ್ಲಿ ಪೌಷ್ಟಿಕ ಆಹಾರ ಕೊಡುತ್ತಿದ್ದೇವೆ. ಇದರಿಂದ ಜನರು, ರೈತರು ಹಾಗೂ ಪಡಿತರ ಚೀಟಿದಾರರಿಗೆ ಅನುಕೂಲ ಆಗುತ್ತದೆ’ ಎಂದರು. ‘ನನ್ನ ನಿರ್ಧಾರದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ’ ಎಂದು ತಿಳಿಸಿದರು.