<p><strong>ಬೆಳಗಾವಿ: </strong>ತಾಲ್ಲೂಕಿನ ಶಿಂಧೊಳ್ಳಿ ಇಂಡಾಲ ನಗರದ ಗಣಪತಿ ದೇವಸ್ಥಾನದಲ್ಲಿ ‘ಉಡಾಳ್ ಕಂಪನಿ’ ಚಲನಚಿತ್ರಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಕ್ಲ್ಯಾಪ್ ಮಾಡುವ ಮೂಲಕ ಭಾನುವಾರ ಚಾಲನೆ ನೀಡಿದರು.<br /><br />ಈ ಚಲನಚಿತ್ರಕ್ಕೆ ನಿರಂಜನ ಸ್ವಾಮಿ ನಿರ್ಮಾಪಕರಾಗಿದ್ದು, ನಿರ್ದೇಶನದ ಜವಾಬ್ದಾರಿಯನ್ನು ಸಂಜಯ ಎಚ್. ವಹಿಸಿಕೊಂಡಿದ್ದಾರೆ. ಸದ್ಯದಲ್ಲೇ ಚಲನಚಿತ್ರದ ಶೂಟಿಂಗ್ ಪ್ರಾರಂಭವಾಗುತ್ತಿದ್ದು, ಉತ್ತರ ಕರ್ನಾಟಕದಲ್ಲೇ ಸಂಪೂರ್ಣವಾಗಿ ನಡೆಯಲಿದೆ.</p>.<p>‘ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಜನ ಕಲಾವಿದರಿದ್ದು, ಅವಕಾಶಗಳು ಸಿಗದೆ ವಂಚಿತರಾಗುತ್ತಿದ್ದಾರೆ. ಅಂತಹ ಪ್ರತಿಭೆಗಳನ್ನು ಗುರುತಿಸಿ, ನಾವು ಯಾವ ಕ್ಷೇತ್ರದಲ್ಲೂ ಕಡಿಮೆ ಇಲ್ಲ ಎನ್ನುವುದನ್ನು ತೋರಿಸಿಕೊಡಬೇಕಿದೆ’ ಎಂದು ಹೇಳಿದರು.</p>.<p>ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಮಹಾಂತೇಶ ಮತ್ತಿಕೊಪ್ಪ, ಕೃಷ್ಣ ನಾಯ್ಕರ, ರಂಜತ ತಿಗಡಿ, ಮಂಜು, ಅನಿಲ ಹುದಲಿ, ರವಿ, ಮಹಾಂತೇಶ ರಣಗಟ್ಟಿಮಠ, ಮಹೇಶ ಶಾಸ್ತ್ರಿ, ಪ್ರವೀಣ ಕಣಗಲೆ, ಉಮೇಶ ಬಡಿಗೇರ, ಬಸವರಾಜ ಹಮ್ಮಿಣಿ, ಈರಣ್ಣ ಉಮ್ರಾಣಿ, ಬಸಪ್ಪ ಹುದಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ತಾಲ್ಲೂಕಿನ ಶಿಂಧೊಳ್ಳಿ ಇಂಡಾಲ ನಗರದ ಗಣಪತಿ ದೇವಸ್ಥಾನದಲ್ಲಿ ‘ಉಡಾಳ್ ಕಂಪನಿ’ ಚಲನಚಿತ್ರಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಕ್ಲ್ಯಾಪ್ ಮಾಡುವ ಮೂಲಕ ಭಾನುವಾರ ಚಾಲನೆ ನೀಡಿದರು.<br /><br />ಈ ಚಲನಚಿತ್ರಕ್ಕೆ ನಿರಂಜನ ಸ್ವಾಮಿ ನಿರ್ಮಾಪಕರಾಗಿದ್ದು, ನಿರ್ದೇಶನದ ಜವಾಬ್ದಾರಿಯನ್ನು ಸಂಜಯ ಎಚ್. ವಹಿಸಿಕೊಂಡಿದ್ದಾರೆ. ಸದ್ಯದಲ್ಲೇ ಚಲನಚಿತ್ರದ ಶೂಟಿಂಗ್ ಪ್ರಾರಂಭವಾಗುತ್ತಿದ್ದು, ಉತ್ತರ ಕರ್ನಾಟಕದಲ್ಲೇ ಸಂಪೂರ್ಣವಾಗಿ ನಡೆಯಲಿದೆ.</p>.<p>‘ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಜನ ಕಲಾವಿದರಿದ್ದು, ಅವಕಾಶಗಳು ಸಿಗದೆ ವಂಚಿತರಾಗುತ್ತಿದ್ದಾರೆ. ಅಂತಹ ಪ್ರತಿಭೆಗಳನ್ನು ಗುರುತಿಸಿ, ನಾವು ಯಾವ ಕ್ಷೇತ್ರದಲ್ಲೂ ಕಡಿಮೆ ಇಲ್ಲ ಎನ್ನುವುದನ್ನು ತೋರಿಸಿಕೊಡಬೇಕಿದೆ’ ಎಂದು ಹೇಳಿದರು.</p>.<p>ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು, ಮಹಾಂತೇಶ ಮತ್ತಿಕೊಪ್ಪ, ಕೃಷ್ಣ ನಾಯ್ಕರ, ರಂಜತ ತಿಗಡಿ, ಮಂಜು, ಅನಿಲ ಹುದಲಿ, ರವಿ, ಮಹಾಂತೇಶ ರಣಗಟ್ಟಿಮಠ, ಮಹೇಶ ಶಾಸ್ತ್ರಿ, ಪ್ರವೀಣ ಕಣಗಲೆ, ಉಮೇಶ ಬಡಿಗೇರ, ಬಸವರಾಜ ಹಮ್ಮಿಣಿ, ಈರಣ್ಣ ಉಮ್ರಾಣಿ, ಬಸಪ್ಪ ಹುದಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>