<p><strong>ಬೆಳಗಾವಿ:</strong> ಕೋವಿಡ್ ಹಾಗೂ ವಿವಿಧ ಕಾರಣಗಳಿಂದ ಸಾವಿನ ಸರಣಿ ಮುಂದುವರಿದಿದೆ.</p>.<p>ಕೋವಿಡ್ ಮತ್ತು ತೀವ್ರ ಉಸಿರಾಟದ ತೊಂದರೆ ಮತ್ತಿತರ ಕಾರಣದಿಂದ ಮೃತರಾದ 12 ಮಂದಿಯ ಅಂತ್ಯಕ್ರಿಯೆ ಇಲ್ಲಿನ ಸದಾಶಿವನಗರ ಸ್ಮಶಾನದಲ್ಲಿ ಸೋಮವಾರ ಏಕಕಾಲಕ್ಕೆ ನೆರವೇರಿತು. ಬಿಮ್ಸ್ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರ ಸಾವು ಸಂಭವಿಸಿತ್ತು.</p>.<p>‘ಎಲ್ಲರೂ ಕೋವಿಡ್ನಿಂದ ಮೃತಪಟ್ಟಿಲ್ಲ’ ಎಂದು ಅಧಿಕಾರಿಗಳು ತಿಳಿಸಿದರು. ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಕೋವಿಡ್ ಬುಲೆಟಿನ್ನಲ್ಲಿ ‘ಜಿಲ್ಲೆಯಲ್ಲಿ ಸೋಮವಾರ ಕೋವಿಡ್ನಿಂದ ಮರಣ ಸಂಭವಿಸಿಲ್ಲ’ ಎಂದು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಕೋವಿಡ್ ಹಾಗೂ ವಿವಿಧ ಕಾರಣಗಳಿಂದ ಸಾವಿನ ಸರಣಿ ಮುಂದುವರಿದಿದೆ.</p>.<p>ಕೋವಿಡ್ ಮತ್ತು ತೀವ್ರ ಉಸಿರಾಟದ ತೊಂದರೆ ಮತ್ತಿತರ ಕಾರಣದಿಂದ ಮೃತರಾದ 12 ಮಂದಿಯ ಅಂತ್ಯಕ್ರಿಯೆ ಇಲ್ಲಿನ ಸದಾಶಿವನಗರ ಸ್ಮಶಾನದಲ್ಲಿ ಸೋಮವಾರ ಏಕಕಾಲಕ್ಕೆ ನೆರವೇರಿತು. ಬಿಮ್ಸ್ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರ ಸಾವು ಸಂಭವಿಸಿತ್ತು.</p>.<p>‘ಎಲ್ಲರೂ ಕೋವಿಡ್ನಿಂದ ಮೃತಪಟ್ಟಿಲ್ಲ’ ಎಂದು ಅಧಿಕಾರಿಗಳು ತಿಳಿಸಿದರು. ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಕೋವಿಡ್ ಬುಲೆಟಿನ್ನಲ್ಲಿ ‘ಜಿಲ್ಲೆಯಲ್ಲಿ ಸೋಮವಾರ ಕೋವಿಡ್ನಿಂದ ಮರಣ ಸಂಭವಿಸಿಲ್ಲ’ ಎಂದು ತಿಳಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>