* ಜಿಲ್ಲೆಯಲ್ಲಿ 86,832 ರೈತರ 1,15,661 ಹೆಕ್ಟೇರ್ ಕೃಷಿ, 7,424 ರೈತರ 4,232.6 ಹೆಕ್ಟೇರ್ ತೋಟಗಾರಿಕೆ ಬೆಳೆ ಸೇರಿ ಒಟ್ಟು 9,4256 ರೈತರ 1,19,422 ಹೆಕ್ಟೇರ್ ಬೆಳೆ ಹಾನಿಯಾಗಿದೆ. ಪರಿಹಾರ ತಂತ್ರಾಂಶದಲ್ಲಿ 1,33,664 ಸರ್ವೆಗಳನ್ನು ದಾಖಲಿಸಲಾಗಿದೆ. ಈ ಪೈಕಿ ಅರ್ಹ 54,239 ರೈತರಿಗೆ ₹ 49.11 ಕೋಟಿ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ.