ನಗರ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್, ಡಿಸಿಪಿಗಳಾದ ವಿಕ್ರಂ ಅಮಟೆ ಹಾಗೂ ಚಂದ್ರಶೇಖರ ನೀಲಗಾರ, ಅಪರಾಧ ವಿಭಾಗದ ಎಸಿಪಿ ನಾರಾಯಣ ಭರಮನಿ ಮಾರ್ಗದರ್ಶನದಲ್ಲಿ ಸಿಸಿಐಬಿ ಘಟಕದ ಇನ್ಸ್ಪೆಕ್ಟರ್ ಸಂಜೀವ ಕಾಂಬಳೆ ನೇತೃತ್ವದಲ್ಲಿ ಎಎಸ್ಐ ಬಿ.ಆರ್. ಮುತ್ನಾಳ, ಎ.ಕೆ. ಕಾಂಬಳೆ, ಬಿ.ಎನ್. ಬಳಬನ್ನವರ, ಎಸ್.ಸಿ. ಕೋರೆ, ಎಸ್.ಎಸ್. ಪಾಟೀಲ, ಸಿ.ಜೆ. ಚಿನ್ನಪ್ಪಗೋಳ, ಎಂ.ಎಂ. ವಡೆಯರ ಈ ದಾಳಿ ನಡೆಸಿದ್ದಾರೆ.