ಎಸ್ಪಿ ಲಕ್ಷ್ಮಣ ನಿಂಬರಗಿ ಮಾರ್ಗದರ್ಶನ, ಎಎಸ್ಪಿ ಅಮರನಾಥ ರೆಡ್ಡಿ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಎಸ್.ವಿ. ಗಿರೀಶ, ಸಿಪಿಐ ಶಂಕರಗೌಡ ಬಸನಗೌಡರ ಉಸ್ತುವಾರಿಯಲ್ಲಿ ಎಸ್ಐ ಕುಮಾರ ಹಾಡಕಾರ ಹಾಗೂ ಸಿಬ್ಬಂದಿ ಎಂ.ಎಚ್. ದೊಡಮನಿ, ಎ.ಎ. ಈರಕರ, ಕೆ.ಬಿ. ಶಿರಗೂರ, ಎಸ್.ಜಿ. ಮನ್ನಾಪೂರ ಅವರನ್ನು ಒಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದೆ.