‘ಬೆಳಗಾವಿ ವಿಭಾಗದಲ್ಲಿ 182 ಮಂದಿ ನೌಕರರು ಕೆಲಸಕ್ಕೆ ಹಾಜರಾದರು. 138 ಬಸ್ಗಳ ಕಾರ್ಯಾರಣೆ ನಡೆದಿದೆ. ತಿಳಿವಳಿಕೆ, ಸೂಚನೆ ಹಾಗೂ ಎಚ್ಚರಿಕೆ ನೀಡಿದ ನಡುವೆಯೂ ಕೆಲಸಕ್ಕೆ ಹಾಜರಾಗದೆ ಇರುವುದರಿಂದ 22 ಮಂದಿ ತರಬೇತಿ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯಲಾಗಿದೆ. ನೌಕರರು ಪರಿಸ್ಥಿತಿ ಅರ್ಥ ಮಾಡಿಕೊಂಡು ಮುಷ್ಕರ ಬಿಟ್ಟು ಬರಬೇಕು’ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್. ಮುಂಜಿ ತಿಳಿಸಿದರು.