ರಾಯಬಾಗ ತಾಲ್ಲೂಕಿನ ನಂದಿಕುರಳಿಯ ಸಂಜನಾ ದತ್ತವಾಡೆ (17) ಗಾಯಗೊಂಡವರು. ರಾಯಬಾಗದಿಂದ ಚಿಕ್ಕೋಡಿಗೆ ಬರುತ್ತಿದ್ದ ಬಸ್ನಿಂದ ಇಳಿಯುವಾಗ ಅವರು ಬಿದ್ದಿದ್ದು, ತಲೆಗೆ ಪೆಟ್ಟಾಗಿದೆ. ಚಿಕ್ಕೋಡಿ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಚಿಕ್ಕೋಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.