ಎಬಿವಿಪಿ ರಾಜ್ಯ ಘಟಕದ ಉಪಾಧ್ಯಕ್ಷ ಆನಂದ ಹೊಸೂರು, ಎಸ್ಜಿಬಿಐಟಿ ಕಾಲೇಜಿನ ಪ್ರಾಂಶುಪಾಲ ಸಿದ್ದರಾಮಪ್ಪ ಇಟ್ಟಿ, ಜೆಐಟಿ ಕಾಲೇಜಿನ ಪ್ರಾಂಶುಪಾಲ ಎಸ್.ವಿ. ಗೊರಬಾಳ, ಎಬಿವಿಪಿ ತಾಲ್ಲೂಕು ಘಟಕದ ಸಂಚಾಲಕ ರೋಹಿತ ಹುಮನಾಬಾದಿಮಠ, ನಗರ ಘಟಕದ ಕಾರ್ಯದರ್ಶಿ ಅನುದೀಪ ಕುಲಕರ್ಣಿ, ವಿದ್ಯಾರ್ಥಿ ಮಲ್ಲನಗೌಡ ಗಂಗಾಪುರ, ವಿವಿಧ ತಾಂತ್ರಿಕ ಕಾಲೇಜುಗಳ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.