ಮಲ್ಲಿಕಾರ್ಜುನ ಹಿರೇಮಠ, ಹುಬ್ಬಳ್ಳಿಯ ವಕೀಲ ಶಂಕರ ಹೆಗಡೆ, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆಮಂಜುಳಾ ಇಟ್ಟಿ ಅವರು ಭ್ರಷ್ಟಾಚಾರ ಪ್ರಕರಣಗಳ ತನಿಖೆಯ ಬಗ್ಗೆ ಉಪನ್ಯಾಸ ನೀಡಿದರು. ಕಾರ್ಯಾಗಾರದಲ್ಲಿ ಭ್ರಷ್ಟಾಚಾರ ನಿಗ್ರಹದ ದಳದ ಉತ್ತರ ವಲಯ, ಪೂರ್ವ ವಲಯ, ಪಶ್ಚಿಮ ವಲಯ, ಈಶಾನ್ಯ ವಲಯ, ಬಳ್ಳಾರಿ ವಲಯದ ಎಸ್ಪಿಗಳು, ಎಎಸ್ಪಿಗಳು, ಇನ್ಸ್ಪೆಕ್ಟರ್ಗಳು, ಎಚ್ಸಿ, ಪಿಸಿ ದರ್ಜೆಯ 200 ಮಂದಿ ಭಾಗವಹಿಸಿದ್ದರು. ವಿಡಿಯೊ ಕಾನ್ಪರನ್ಸ್ ಮೂಲಕ ರಾಜ್ಯದ ಎಲ್ಲ ಭ್ರಷ್ಟಾಚಾರ ನಿಗ್ರಹದ ದಳ ವಲಯಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.