‘ಘಟನೆ ಕುರಿತು ಪೋಷಕರು ದೂರು ಕೊಡಲು ಮುಂದಾಗಲಿಲ್ಲ. ಹೀಗಾಗಿ, ನಾವೇ ಕ್ರಮ ಕೈಗೊಂಡಿದ್ದೇವೆ. ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಚಾಲಕ ಮಾರುತಿ ಸುರೇಶ ಕೋಳಿ ಹಾಗೂ ಸವಾರ ಸಂತೋಷ ಪರಶುರಾಮ ಹೊನ್ನಿಮಣ್ಣಿ ವಿರುದ್ಧ ಪ್ರಕರಣ ದಾಖಲಾಗಿದೆ’ ಎಂದು ಉತ್ತರ ಸಂಚಾರ ಠಾಣೆ ಇನ್ಸ್ಪೆಕ್ಟರ್ ಆರ್.ಆರ್. ಪಾಟೀಲ ತಿಳಿಸಿದರು.