ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪಘಾತ: ವ್ಯಕ್ತಿ ಸಾವು

Last Updated 11 ಜುಲೈ 2021, 12:47 IST
ಅಕ್ಷರ ಗಾತ್ರ

ನಾಗರಮುನ್ನೋಳಿ (ಬೆಳಗಾವಿ): ಚಿಕ್ಕೋಡಿ ರಸ್ತೆ ಸಮೀಪದ ರೈಲು ನಿಲ್ದಾಣ ಬಳಿ ಶನಿವಾರ ರಾತ್ರಿ ದ್ವಿಚಕ್ರವಾಹನ ಹಾಗೂ ಅಪರಿಚಿತ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿ ಮೃತರಾಗಿ, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗ್ರಾಮದ ಸಿದ್ದಪ್ಪ ಪ್ರಕಾಶ ಜಿಪರೆ (25) ಮೃತರು. ಅವರನ್ನು ಗೋಕಾಕದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ಮೂಲಗಳು ತಿಳಿಸಿವೆ. ಮಾಳಪ್ಪ ಕೊಟಬಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT