<p><strong>ಬೆಳಗಾವಿ: ‘</strong>ನಟ ದರ್ಶನ್ ವರ್ತನೆ ಒರಟಾಗಿದೆ. ಆದರೆ, ನಮ್ಮೊಂದಿಗೆ ಆ ರೀತಿ ವರ್ತಿಸುತ್ತಿರಲಿಲ್ಲ. ರೇಣುಕಸ್ವಾಮಿ ಕೊಲೆ ಯಾರು ಮಾಡಿದ್ದಾರೆ ಎಂಬುದನ್ನು ನ್ಯಾಯಾಲಯ ತೀರ್ಮಾನಿಸಲಿದೆ. ನಾನು ಏನನ್ನೂ ಹೇಳುವುದಿಲ್ಲ’ ಎಂದು ಧಾರವಾಡ ಶಾಸಕ ವಿನಯ ಕುಲಕರ್ಣಿ ಹೇಳಿದರು.</p><p>‘ಪ್ರಕರಣದಿಂದ ದರ್ಶನ್ ಅವರನ್ನು ಕಾಪಾಡಲು ಯಾರೂ ಒತ್ತಡ ಹೇರಿಲ್ಲ. ಈ ಪ್ರಕರಣದ ಬಗ್ಗೆ ಇಡೀ ರಾಜ್ಯಕ್ಕೆ ಗೊತ್ತಿದೆ. ಮಾಧ್ಯಮಗಳಲ್ಲೂ ಸಾಕಷ್ಟು ವರದಿ ಪ್ರಸಾರವಾಗುತ್ತಿದೆ. ಒತ್ತಡ ಹೇರುವ ಪ್ರಶ್ನೆ ಬರುವುದಿಲ್ಲ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: ‘</strong>ನಟ ದರ್ಶನ್ ವರ್ತನೆ ಒರಟಾಗಿದೆ. ಆದರೆ, ನಮ್ಮೊಂದಿಗೆ ಆ ರೀತಿ ವರ್ತಿಸುತ್ತಿರಲಿಲ್ಲ. ರೇಣುಕಸ್ವಾಮಿ ಕೊಲೆ ಯಾರು ಮಾಡಿದ್ದಾರೆ ಎಂಬುದನ್ನು ನ್ಯಾಯಾಲಯ ತೀರ್ಮಾನಿಸಲಿದೆ. ನಾನು ಏನನ್ನೂ ಹೇಳುವುದಿಲ್ಲ’ ಎಂದು ಧಾರವಾಡ ಶಾಸಕ ವಿನಯ ಕುಲಕರ್ಣಿ ಹೇಳಿದರು.</p><p>‘ಪ್ರಕರಣದಿಂದ ದರ್ಶನ್ ಅವರನ್ನು ಕಾಪಾಡಲು ಯಾರೂ ಒತ್ತಡ ಹೇರಿಲ್ಲ. ಈ ಪ್ರಕರಣದ ಬಗ್ಗೆ ಇಡೀ ರಾಜ್ಯಕ್ಕೆ ಗೊತ್ತಿದೆ. ಮಾಧ್ಯಮಗಳಲ್ಲೂ ಸಾಕಷ್ಟು ವರದಿ ಪ್ರಸಾರವಾಗುತ್ತಿದೆ. ಒತ್ತಡ ಹೇರುವ ಪ್ರಶ್ನೆ ಬರುವುದಿಲ್ಲ’ ಎಂದು ಅವರು ಮಂಗಳವಾರ ಸುದ್ದಿಗಾರರಿಗೆ ತಿಳಿಸಿದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>