<p><strong>ಅಥಣಿ: </strong>ಕೇಂದ್ರ ಸರ್ಕಾರವು ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ಮಾಡಿರುವುದನ್ನು ಖಂಡಿಸಿ ಇಲ್ಲಿ ವಕೀಲರು ಗುರುವಾರ ನ್ಯಾಯಾಲಯ ಪಕ್ಕದ ಐನಾಪುರ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.</p>.<p>‘ತಿದ್ದುಪಡಿಯಿಂದ ಜನಸಾಮಾನ್ಯರಿಗೆ ಹೊರೆಯಾಗಿದೆ. ಕೂಡಲೇ ಇದನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದಲ್ಲಿ ವಕೀಲರ ಸಂಘದಿಂದ ಕಾನೂನು ಹೋರಾಟ ನಡೆಸಬೇಕಾಗುತ್ತದೆ’ ಎಂದು ತಿಳಿಸಿದರು.</p>.<p>ಅಥಣಿ ವಕೀಲರ ಸಂಘದ ಅಧ್ಯಕ್ಷ ಕೆ.ಎ. ವಣಜೋಳ, ವಕೀಲರಾದ ಸುನೀಲ ಸಂಕ, ಲೆನಿನ್ ಹಳಿಂಗಳಿ ಮಾತನಾಡಿದರು.</p>.<p>ಉಪತಹಶೀಲ್ದಾರ್ ಎಸ್.ಡವಳೇಶ್ವರ ಅವರಿಗೆ ಮನವಿ ಸಲ್ಲಿಸಿದರು.</p>.<p>ವಕೀಲರಾದ ಶ್ರೀಕಾಂತ ಪೂಜಾರಿ, ರಾಘವೇಂದ್ರ ಹಳಿಂಗಳಿ, ಆನಂದ ಹಿಪ್ಪರಗಿ, ಸದಾಶಿವ ಕಾಂಬಳೆ, ಪ್ರಮೋದ ಬಿಳ್ಳೂರ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಅಥಣಿ: </strong>ಕೇಂದ್ರ ಸರ್ಕಾರವು ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ಮಾಡಿರುವುದನ್ನು ಖಂಡಿಸಿ ಇಲ್ಲಿ ವಕೀಲರು ಗುರುವಾರ ನ್ಯಾಯಾಲಯ ಪಕ್ಕದ ಐನಾಪುರ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದರು.</p>.<p>‘ತಿದ್ದುಪಡಿಯಿಂದ ಜನಸಾಮಾನ್ಯರಿಗೆ ಹೊರೆಯಾಗಿದೆ. ಕೂಡಲೇ ಇದನ್ನು ವಾಪಸ್ ಪಡೆಯಬೇಕು. ಇಲ್ಲದಿದ್ದಲ್ಲಿ ವಕೀಲರ ಸಂಘದಿಂದ ಕಾನೂನು ಹೋರಾಟ ನಡೆಸಬೇಕಾಗುತ್ತದೆ’ ಎಂದು ತಿಳಿಸಿದರು.</p>.<p>ಅಥಣಿ ವಕೀಲರ ಸಂಘದ ಅಧ್ಯಕ್ಷ ಕೆ.ಎ. ವಣಜೋಳ, ವಕೀಲರಾದ ಸುನೀಲ ಸಂಕ, ಲೆನಿನ್ ಹಳಿಂಗಳಿ ಮಾತನಾಡಿದರು.</p>.<p>ಉಪತಹಶೀಲ್ದಾರ್ ಎಸ್.ಡವಳೇಶ್ವರ ಅವರಿಗೆ ಮನವಿ ಸಲ್ಲಿಸಿದರು.</p>.<p>ವಕೀಲರಾದ ಶ್ರೀಕಾಂತ ಪೂಜಾರಿ, ರಾಘವೇಂದ್ರ ಹಳಿಂಗಳಿ, ಆನಂದ ಹಿಪ್ಪರಗಿ, ಸದಾಶಿವ ಕಾಂಬಳೆ, ಪ್ರಮೋದ ಬಿಳ್ಳೂರ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>