ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಮರಣೋತ್ತರ ಪರೀಕ್ಷೆ ಕೈಗೊಂಡರು. ಬಳಿಕ ಹರೂರಿ ಅರಣ್ಯದಲ್ಲಿ ಕಳೆಬರದ ಅಂತ್ಯಕ್ರಿಯೆ ನಡೆಸಲಾಗಿದೆ. ಲೋಂಡಾ ವಲಯ ಅರಣ್ಯ ಅಧಿಕಾರಿ ಕಚೇರಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಆರ್ಎಫ್ಒ ಪ್ರಶಾಂತ ಗೌರಾಣಿ ತಿಳಿಸಿದರು.