<p><strong>ಬೆಳಗಾವಿ:</strong> ತಾಲ್ಲೂಕಿನ ಸಾಂಬ್ರಾದಲ್ಲಿರುವ ಏರ್ಮನ್ ತರಬೇತಿ ಶಾಲೆಯ ನೌಕರ ಸೇವಾ ರೈಫಲ್ನಿಂದ ಗುಂಡಿ ಹಾರಿಸಿಕೊಂಡು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>‘ಮೃತರನ್ನು ಹರಿಯಾಣದ ಅಮೀರ್ ಖಾನ್ (24) ಎಂದು ಗುರುತಿಸಲಾಗಿದೆ. ಅವರು ಅಲ್ಲಿ ನಾಲ್ಕು ವರ್ಷಗಳಿಂದ ಏರ್ಕ್ರಾಫ್ಟ್ಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಗಾರ್ಡ್ರೂಂನಲ್ಲಿ ಬಾಗಿಲು ಹಾಕಿಕೊಂಡು ಶೂಟ್ ಮಾಡಿಕೊಂಡಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಅವರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p>ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ತಾಲ್ಲೂಕಿನ ಸಾಂಬ್ರಾದಲ್ಲಿರುವ ಏರ್ಮನ್ ತರಬೇತಿ ಶಾಲೆಯ ನೌಕರ ಸೇವಾ ರೈಫಲ್ನಿಂದ ಗುಂಡಿ ಹಾರಿಸಿಕೊಂಡು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.</p>.<p>‘ಮೃತರನ್ನು ಹರಿಯಾಣದ ಅಮೀರ್ ಖಾನ್ (24) ಎಂದು ಗುರುತಿಸಲಾಗಿದೆ. ಅವರು ಅಲ್ಲಿ ನಾಲ್ಕು ವರ್ಷಗಳಿಂದ ಏರ್ಕ್ರಾಫ್ಟ್ಮನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಗಾರ್ಡ್ರೂಂನಲ್ಲಿ ಬಾಗಿಲು ಹಾಕಿಕೊಂಡು ಶೂಟ್ ಮಾಡಿಕೊಂಡಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲಿ ಅವರು ಮೃತಪಟ್ಟಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದರು.</p>.<p>ಮಾರಿಹಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>