ಉಪನ್ಯಾಸಕ ವಿ.ಪಿ. ಮುರಾರಿ ಪ್ರತಿಜ್ಞಾವಿಧಿ ಬೋಧಿಸಿದರು. ಉಪನ್ಯಾಸಕರಾದ ಎ.ಎಲ್. ಶಿರಹಟ್ಟಿ, ಎ.ಕೆ. ಜಯವೀರ, ರವಿ ನಾಯಕ, ಡಿ.ಕೆ. ಕಾಂಬಳೆ, ಜಿ.ಬಿ. ಚವ್ಹಾಣ, ಎಸ್.ಎಸ್. ಹಸರೆ, ಶಿವಾನಂದ ಚೌಗಲಾ, ವಿಜಯ್ ದಳವಾಯಿ, ಎಸ್.ಆರ್. ಚೌಗಲಾ, ಎಂ.ಎಚ್. ಬೂದಿಹಾಳ, ಯಾಸ್ಮಿನ್ ಮುಲ್ಲಾ, ಕೆ.ಬಿ. ಘಟಕಾಂಬಳೆ, ಎನ್.ಎಸ್. ಬಂಡಗಾರ, ಪಿ.ಎಸ್. ಹೊನವಾಡೆ, ಎ.ಐ. ಮುಲ್ಲಾ ಭಾಗವಹಿಸಿದ್ದರು.