ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ, ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕರಾದ ಉದಯಸಿಂಗ್ ಶಿಂಧೆ, ಬಾಬು ಕಟ್ಟಿ, ಎಸ್.ಎಸ್. ಮುಗಳಿ, ವಿರೂಪಾಕ್ಷಿ ಈಟಿ, ಮಲ್ಲು ಪಾಟೀಲ, ಪ್ರಕಾಶ ಅಂಬೋಜಿ, ಅಪ್ಪಾಸಾಬ ಅವತಾಡೆ, ಬಾಬು ವಾಘ್ಮೋಡೆ, ಕಲ್ಲಪ್ಪ ಗಿರೆನ್ನವರ, ಸುರೇಶ ಪಾಟೀಲ, ಸವಿತಾ ಖಾನಪ್ಪಗೋಳ, ಸಹಕಾರಿ ಜಂಟಿ ನಿರ್ದೇಶಕ ಜಿ.ಎಂ. ಪಾಟೀಲ, ಬೆಮುಲ್ ವ್ಯವಸ್ಥಾಪಕ ನಿರ್ದೇಶಕ ಒಬೇದುಲ್ಲಾ ಖಾನ್ ಇದ್ದರು.