ಬೆಳಗಾವಿ ತಹಶೀಲ್ದಾರ್ ಕಚೇರಿಯ ಸಿಬ್ಬಂದಿಗಳ ವಾಟ್ಸ್ಆ್ಯಪ್ ಗ್ರೂಪಿನಲ್ಲಿ ರುದ್ರಣ್ಣ ಯಡವಣ್ಣವರ ಹಾಕಿದ ಆತ್ಮಹತ್ಯೆಯ ಸಂದೇಶ
ಈ ಪ್ರಕರಣವನ್ನು ಅತಿ ಸೂಕ್ಷ್ಮವಾಗಿ, ಯಾವುದೇ ಒತ್ತಡವಿಲ್ಲದೇ ತನಿಖೆ ಮಾಡಲು ತಿಳಿಸಿದ್ದೇನೆ. ಪೊಲೀಸರಿಗೆ ಎಲ್ಲ ಸಹಕಾರ ನೀಡಲಾಗುವುದುಮೊಹಮ್ಮದ್ ರೋಷನ್, ಜಿಲ್ಲಾಧಿಕಾರಿ
ಸಚಿವೆ ಲಕ್ಷ್ಮಿ ಹೆಬ್ಬಾಳಕರ ಪರ್ಸೆಂಟೇಜ್ ಅಂಗಡಿ ತೆಗೆದಿದ್ದಾರೆ. ರುದ್ರಣ್ಣ ಆತ್ಮಹತ್ಯೆಗೆ ಸಚಿವರ ಒತ್ತಡ ಕಾರಣ ಎಂಬುದು ಮೇಲ್ನೋಟಕ್ಕೆ ಸಾಬೀತಾಗಿದೆ. ಅವರು ರಾಜೀನಾಮೆ ನೀಡಬೇಕುಶೋಭಾ ಕರಂದ್ಲಾಜೆ, ಕೇಂದ್ರ ಸಚಿವೆ
ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಭ್ರಷ್ಟಾಚಾರದ ಪಾಪದ ಫಲ ತುಂಬಿದೆ. ಬೆಳಗಾವಿಯಲ್ಲಿ ಸಣ್ಣ ಕೆಲಸಕ್ಕೂ ಜನ ಲಂಚ ಕೊಡುವ ಪರಿಸ್ಥಿತಿ ಬಂದಿದೆ. ಸಮಗ್ರ ತನಿಖೆ ಆಗಲಿಬಸನಗೌಡ ಪಾಟೀಲ ಯತ್ನಾಳ, ಶಾಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.