‘ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ, ಯಾರೇ ರಾಜ್ಯಕ್ಕೆ ಬಂದರೂ ಪ್ರಯೋಜನವಾಗದು. ಅದೇ ರೀತಿ, ಜೆಡಿಎಎಸ್ನ ಎಚ್.ಡಿ. ಕುಮಾರಸ್ವಾಮಿ ಮತ್ತು ದೇವೇಗೌಡರೂ ಪ್ರಭಾವ ಬೀರಲಾರರು. ಮತ್ತೊಮ್ಮೆ ಅಧಿಕಾರಕ್ಕೆ ಬರುವುದೇ ನಮ್ಮ ಮೊದಲ ಆದ್ಯತೆ. ಆಮೇಲೆ ಮುಖ್ಯಮಂತ್ರಿ ಯಾರಾಗಬೇಕು ಎಂಬ ಬಗ್ಗೆ ಚರ್ಚಿಸುತ್ತೇವೆ’ ಎಂದು ಅವರು ಹೇಳಿದರು.