ಸಚಿವರಾದ ಶಶಿಕಲಾ ಜೊಲ್ಲೆ, ಗೋವಿಂದ ಕಾರಜೋಳ, ಶಾಸಕರಾದ ರಮೇಶ ಜಾರಕಿಹೊಳಿ, ಅಭಯ ಪಾಟೀಲ, ಅನಿಲ ಬೆನಕೆ, ಲಕ್ಷ್ಮಣ ಸವದಿ, ಮಹಾಂತೇಶ ದೊಡ್ಡಗೌಡ್ರ, ಶ್ರೀಮಂತ ಪಾಟೀಲ, ಪಿ.ರಾಜೀವ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಕಟೀಲ್, ಜಿಲ್ಲಾ ಘಟಕದ ಅಧ್ಯಕ್ಷ ಸಂಜಯ ಪಾಟೀಲ ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಪಾಲ್ಗೊಂಡರು.