ಸಾಧಕ ವಿದ್ಯಾರ್ಥಿಗಳು, ದೇಣಿಗೆ ನೀಡಿದ ಮಹಿನೀಯರನ್ನು ಸನ್ಮಾನಿಸಿದರು. ಶಿಕ್ಷಕ ಬಿ.ಎ. ಡಾಂಗೆ, ರಮಜಾನ್ ಶೇಖ, ಬಿಇಒ ಕಚೇರಿಯ ಸತೀಶಕುಮಾರ, ನಿಲಯಪಾಲಕ ಮಲ್ಲಿಕಾರ್ಜುನ ಕೆಂಚಣ್ಣವರ, ವಿಬಿಎಸ್ ಶಾಲೆಯ ಆರ್.ಆರ್. ಮೇಲಗಪ್ಪ, ದೈಹಿಕ ಶಿಕ್ಷಕ ಸಿದ್ದು ದನವಾಡಿ, ರುದ್ರಪ್ಪ ಸಿದ್ದಣ್ಣವರ, ಸೋಮನಾಥ ಇಜೇರಿ, ಜಾಹೀದ ನದಾಫ ಇದ್ದರು. ಸೋಮನಾಥ ಇಜಾರೆ, ರೋಶನ ಚವ್ಹಾನಕರ, ಪಾತಿಮಾ ಅತ್ತಾರ ನಿರೂಪಿಸಿದರು.