‘ಸಂಘ ಸಂಸ್ಥೆ ಪ್ರತಿನಿಧಿಯಾಗಿ ಚನ್ನಪ್ಪ ಘಟಿಗೆಪ್ಪ ಪಾಟೀಲ, ಜಿಲ್ಲಾ ವಾರ್ತಾಧಿಕಾರಿ ಗುರುನಾಥ ಕಡಬೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಗಡಿ ಜಿಲ್ಲಾ ಘಟಕ ವಿಶೇಷ ಪ್ರತಿನಿಧಿಯಾಗಿ ವಿದ್ಯಾವತಿ ಆರ್. ಜನವಾಡೆ, ವೀರಭದ್ರ ಅಂಗಡಿ, ವಿಶೇಷ ಆಹ್ವಾನಿತ ಗಣ್ಯರಾಗಿ ಆಕಾಶ ಥಬಾಜ, ಶಿವಾನಂದ ತಲ್ಲೂರ, ಪದ್ಮರಾಜ ವೈಜಣ್ಣವರ, ಮಹಾದೇವ ಬಳಿಗಾರ, ಡಾ.ಜಗದೀಶ ಹಾರುಗೊಪ್ಪ, ಅಪ್ಪಾಸಾಹೇಬ ಅಲಿಬಾದಿ, ಜಯಶ್ರೀ ನಿರಾಕಾರಿ, ಭಾರತಿ ಮಠದ, ರೋಹಿಣಿ ಯಾದವಾಡ, ಸುಧಾ ಪಾಟೀಲ ಅವರನ್ನು ನೇಮಕ ಮಾಡಲಾಗಿದೆ’ ಎಂದು ಮಾಹಿತಿ ನೀಡಿದ್ದಾರೆ.