ಪ್ರಕರಣದಲ್ಲಿ ಈರಪ್ಪ ಕುಂಬಾರ, ಸುಶೀಲಾ ಕುಂಬಾರ, ಪುಂಡಲೀಕ ಅಲಿಯಾಸ್ ಮಹಾರಾಜ ಮುತಗೇಕರ, ಕುತುಬುದ್ದೀನ್ ಬೇಪಾರಿ, ಮಾರುತಿ ಸುಗತೆ, ಮಂಜುನಾಥ ಗೊಂಧಳಿ, ಗಣಪತಿ ಸುಗತೆ, ಪ್ರಶಾಂತ ಪಾಟೀಲ, ಪ್ರವೀಣ ಪೂಜಾರಿ ಅಲಿಯಾಸ್ ಬಿರ್ಜೆ ಮತ್ತು ಶ್ರೀಧರ ಡೋಣಿ ಎನ್ನುವವರನ್ನು ಬಂಧಿಸಲಾಗಿದೆ. ಅವರಲ್ಲಿ ಮುಖ್ಯಆರೋಪಿಪುಂಡಲೀಕಮುತಗೇಕರ, ಶೈಲಾ ಕುಂಬಾರ, ಕುತುಬುದ್ದೀನ ಬೇಪಾರಿ, ಮಂಜುನಾಥಗೊಂಧಳಿ ಮತ್ತು ಗಣಪತಿ ಗೊಂಧಳಿ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಅ.12ರವರೆಗೆ ಪೊಲೀಸ್ಕಸ್ಟಡಿಗೆ ಪಡೆಯಲಾಗಿದೆ. ಉಳಿದವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಮೂಲಗಳು ಮಾಹಿತಿ ನೀಡಿವೆ.