<p><strong>ಬೆಳಗಾವಿ:</strong> ಇಲ್ಲಿನ ಕೋಟೆ ಕೆರೆ ಉದ್ಯಾನದಲ್ಲಿ ಮಾತನಾಡುತ್ತ ಕುಳಿತಿದ್ದ ಅಕ್ಕ– ತಮ್ಮನನ್ನು ಪ್ರೇಮಿಗಳೆಂದು ತಿಳಿದು ಅಪಹಿಸಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದ ಏಳು ಆರೋಪಿಗಳನ್ನು, ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜ.22ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.</p>.<p>ಮಾರ್ಕೆಟ್ ಠಾಣೆ ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿ, ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ವಶಕ್ಕೆ ಪಡೆದಿದ್ದರು. ಸೋಮವಾರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರಪಡಿಸಿದ್ದರು. ನ್ಯಾಯಾಧೀಶರಾದ ಅಣ್ಣಪ್ಪ ಅವರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ಇಲ್ಲಿನ ಕೋಟೆ ಕೆರೆ ಉದ್ಯಾನದಲ್ಲಿ ಮಾತನಾಡುತ್ತ ಕುಳಿತಿದ್ದ ಅಕ್ಕ– ತಮ್ಮನನ್ನು ಪ್ರೇಮಿಗಳೆಂದು ತಿಳಿದು ಅಪಹಿಸಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದ ಏಳು ಆರೋಪಿಗಳನ್ನು, ಇಲ್ಲಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜ.22ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.</p>.<p>ಮಾರ್ಕೆಟ್ ಠಾಣೆ ಪೊಲೀಸರು ಏಳು ಆರೋಪಿಗಳನ್ನು ಬಂಧಿಸಿ, ಇಬ್ಬರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ವಶಕ್ಕೆ ಪಡೆದಿದ್ದರು. ಸೋಮವಾರ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರಪಡಿಸಿದ್ದರು. ನ್ಯಾಯಾಧೀಶರಾದ ಅಣ್ಣಪ್ಪ ಅವರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>