ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ಕೆ. ಚಂದ್ರಶೇಖರ ಮಾತನಾಡಿದರು. ಎಪಿಎಂಸಿ ಆವರಣದಲ್ಲಿ 675, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ 63, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ 118, ಅಗ್ನಿಶಾಮಕ ದಳದ ಕಚೇರಿ ಆವರಣದಲ್ಲಿ 45 ಬೇವು, ಆಲ, ಅರಳಿ, ಬಸರಿ, ಬಸವನಪಾದ, ಹುಣಸೆ ಮೊದಲಾದ ಸಸಿಗಳನ್ನು ನೆಡಲಾಯಿತು.