‘ಗ್ರಾಮಕ್ಕೆ ಸಾರಿಗೆ ಬಸ್ಗಳಿಲ್ಲ. ರಸ್ತೆ ಸರಿ ಇಲ್ಲದಿರುವುದರಿಂದ ಖಾಸಗಿ ವಾಹನಗಳೂ ಬರುವುದಿಲ್ಲ. ಇದರಿಂದಾಗಿ ಶಿಕ್ಷಕರು ಸಕಾಲಕ್ಕೆ ಶಾಲೆಗೆ ಬರುವುದಕ್ಕೆ ಸಾಧ್ಯವಾಗುತ್ತಿಲ್ಲ. ಇದು ವಿದ್ಯಾರ್ಥಿಗಳ ಕಲಿಕೆಯ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡಿದೆ. ಸಂಬಂಧಿಸಿದ ಅಧಿಕಾರಿಗಳು ಸ್ಪಂದಿಸಿ, ಮೂಲಸೌಲಭ್ಯ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.