ಕಾರ್ಖಾನೆಯ ಅಧ್ಯಕ್ಷ ಭರತೇಶ ಬನವಣೆ, ಉಪಾಧ್ಯಕ್ಷ ಮಲ್ಲಿಕಾರ್ಜುನ ಕೋರೆ, ಸಂಚಾಲಕರಾದ ಅಮಿತ್ ಕೋರೆ, ಅಜೀತ ದೇಸಾಯಿ, ತಾತ್ಯಾಸಾಹೇಬ ಕಾಟೆ, ಸಂದೀಪ ಪಾಟೀಲ, ಬಾಳಗೌಡಾ ರೇಂದಾಳೆ, ರಾಮಚಂದ್ರ ನಿಶಾನದಾರ, ಮಲ್ಲಪ್ಪಾ ಮೈಶಾಳೆ, ಚೇತನ ಪಾಟೀಲ, ನಂದಕುಮಾರ ನಾಶೀಪುಡಿ ಹಾಗೂ ಡಿಸ್ಟಿಲರಿ ವ್ಯವಸ್ಥಾಪಕರಾದ ಆರ್.ಡಿ.ನಿಗವೆ ಸಹಾಯಕ ಪ್ರಧಾನ ವ್ಯವಸ್ಥಾಪಕರಾದ ಸಂಜೀವ್ ದುಬೆ ಅವರು ಪ್ರಶಸ್ತಿ ಸ್ವೀಕರಿಸಿದರು.