ದೇಸಾಯಿ ಅವರನ್ನು ಸಾಹಿತಿಗಳಾದ ಪ್ರೊ.ಬಸವರಾಜ ಜಗಜಂಪಿ, ಪ್ರೊ.ಎಂ.ಎಸ್. ಇಂಚಲ, ಆರ್.ಬಿ. ಕಟ್ಟಿ, ಚುಟುಕು ಸಾಹಿತ್ಯ ಪರಿಷತ್ತು ಜಿಲ್ಲಾ ಘಟಕದ ಪದಾಧಿಕಾರಿಗಳಾದ ಎಲ್.ಎಸ್. ಶಾಸ್ತ್ರಿ, ಪಿ.ಬಿ. ಸ್ವಾಮಿ, ಅಶೋಕ ಮಳಗಲಿ, ಎಂ.ಎ. ಪಾಟೀಲ, ಹಾಸ್ಯಕೂಟದ ಗುಂಡೇನಟ್ಟಿ ಮಧುಕರ, ಪ್ರೊ.ಜಿ.ಕೆ. ಕುಲಕರ್ಣಿ, ಅರವಿಂದ ಹುನಗುಂದ, ಜಿ.ಎಸ್. ಸೋನಾರ, ಎಂ.ಬಿ. ಹೊಸಳ್ಳಿ ಅಭಿನಂದಿಸಿದ್ದಾರೆ.