ಗೋಕಾಕ ಶಾಸಕ ರಮೇಶ ಜಾರಕಿಹೊಳ ಆಪ್ತರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದಾರೆ ಎನ್ನಲಾದ ಕುರಿತು ಪ್ರತಿಕ್ರಿಯಿಸಿದ ಅವರು, ‘ರಮೇಶ ಅವರಿಗೆ ಯಾರು ಏನು ಸಂದೇಶ ಕೊಟ್ಟಿದ್ದಾರೆಯೋ ನನಗೆ ಗೊತ್ತಿಲ್ಲ. ಈ ಬಗ್ಗೆ ಖುದ್ದು ಅವರೆ ಸ್ಪಷ್ಟ ಉತ್ತರ ಕೊಡಬೇಕು; ನನ್ನ ಬಳಿ ಉತ್ತರ ಇಲ್ಲ’ ಎಂದು ಹೇಳಿದರು.