ಹಬೀಬ ಶಿಲೇದಾರ, ಬಿಷ್ಟಪ್ಪ ಶಿಂದೆ, ಅರ್ಜನ್ ಮಡಿವಾಳರ, ನಾಗಪ್ಪ ಅಸಲನ್ನವರ, ಮಹಾಂತಯ್ಯ ವಕ್ಕುಂದಮಠ, ನತ್ತು ಪಾರೀಸ್, ಕಾಸೀಂಸಾಬ ನೇಸರಗಿ, ಮಹಾಂತೇಶ ಎಮ್ಮಿ, ಗಿರಿಮಲ್ಲಯ್ಯ ನಾಯ್ಕರ್, ಸಲೀಂ ಮೊಕಾಶಿ, ರಾಜೀವ ದೊಡ್ಡನಾಯ್ಕರ್, ಪಿ. ಕೆ. ನೀರಲಕಟ್ಟಿ ಅವರ ಮೇಲೆ ಕಿತ್ತೂರು ಪೊಲೀಸರು ವಿವಿಧ ಕಲಂ ಅಡಿ ಪ್ರಕರಣ ದಾಖಲಿಸಿದ್ದರು.