<p>ಬೈಲಹೊಂಗಲ: ‘ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದ್ದು, ಮೂಲ ಸೌಲಭ್ಯ ಒದಗಿಸುವುದು ಸರರ್ಕಾರದ ಮುಖ್ಯ ಗುರಿಯಾಗಿದೆ. ಗ್ರಾಮಗಳ ಅಭಿವೃದ್ಧಿ ಕೆಲಸಗಳಲ್ಲಿ ಜನರ ಸಹಕಾರ ಮುಖ್ಯವಾಗಿದೆ’ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.</p>.<p>ತಾಲ್ಲೂಕಿನ ದೊಡವಾಡ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಈಚೆಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಸ್ಥಳೀಯ ಹಿರೇಮಠದ ಶ್ರೀ ಜಡಿಸಿದ್ದೇಶ್ವರ ಸ್ವಾಮೀಜಿ ಸಾನಿಧ್ಯವಹಿಸಿದ್ದರು. ಪ್ರಮುಖರಾದ ಮಹಾಂತೇಶ ಉಪ್ಪಿನ, ಮಂಜುನಾಥ ವಾಳಿ, ಬಸವರಾಜ ಅಂದಾನಶೆಟ್ಟಿ, ಬಾಳಪ್ಪ ಅಲಸಂಧಿ, ಯಮನಪ್ಪ ಅಟಗಲ್ಲ, ಸಂಕಪ್ಪ ಕೊರಿಕೊಪ್ಪ, ಮಲ್ಲಪ್ಪ ಯರಿಕಿತ್ತೂರ, ಈಶ್ವರ ತುಪ್ಪದ, ಸಂಗಮೇಶ ಕುರುಬಗಟ್ಟಿ, ಮಹೇಶ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-21-1072928405</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೈಲಹೊಂಗಲ: ‘ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದ್ದು, ಮೂಲ ಸೌಲಭ್ಯ ಒದಗಿಸುವುದು ಸರರ್ಕಾರದ ಮುಖ್ಯ ಗುರಿಯಾಗಿದೆ. ಗ್ರಾಮಗಳ ಅಭಿವೃದ್ಧಿ ಕೆಲಸಗಳಲ್ಲಿ ಜನರ ಸಹಕಾರ ಮುಖ್ಯವಾಗಿದೆ’ ಎಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.</p>.<p>ತಾಲ್ಲೂಕಿನ ದೊಡವಾಡ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಈಚೆಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>ಸ್ಥಳೀಯ ಹಿರೇಮಠದ ಶ್ರೀ ಜಡಿಸಿದ್ದೇಶ್ವರ ಸ್ವಾಮೀಜಿ ಸಾನಿಧ್ಯವಹಿಸಿದ್ದರು. ಪ್ರಮುಖರಾದ ಮಹಾಂತೇಶ ಉಪ್ಪಿನ, ಮಂಜುನಾಥ ವಾಳಿ, ಬಸವರಾಜ ಅಂದಾನಶೆಟ್ಟಿ, ಬಾಳಪ್ಪ ಅಲಸಂಧಿ, ಯಮನಪ್ಪ ಅಟಗಲ್ಲ, ಸಂಕಪ್ಪ ಕೊರಿಕೊಪ್ಪ, ಮಲ್ಲಪ್ಪ ಯರಿಕಿತ್ತೂರ, ಈಶ್ವರ ತುಪ್ಪದ, ಸಂಗಮೇಶ ಕುರುಬಗಟ್ಟಿ, ಮಹೇಶ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-21-1072928405</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>