ಸೋಮವಾರ, 24 ನವೆಂಬರ್ 2025
×
ADVERTISEMENT
ADVERTISEMENT

ಬೈಲಹೊಂಗಲ | ಕವಿಗಳು ಬದಲಾವಣೆಯ ಹರಿಕಾರರಾಗಿ: ಶಂಕರ ಬೋಳನ್ನವರ

Published : 24 ನವೆಂಬರ್ 2025, 3:07 IST
Last Updated : 24 ನವೆಂಬರ್ 2025, 3:07 IST
ಫಾಲೋ ಮಾಡಿ
Comments
‘ಮಕ್ಕಳಿಗೆ ಸಾಹಿತ್ಯಾಸಕ್ತಿ ಮೂಡಿಸಿ’
‘ಹಾಡು ಕವಿತೆ ಹೇಳಿಕೊಡುವ ಮೂಲಕ ಮಕ್ಕಳಿಗೆ ಸಾಹಿತ್ಯದ ಪರಿಚಯ ಹಾಗೂ ಆಸಕ್ತಿ ಮೂಡಿಸಬೇಕು. ಸಾಹಿತ್ಯಕ್ಕೆ ಧರ್ಮ ಜಾತಿ ಎಂಬ ತಾರತಮ್ಯವಿಲ್ಲ. ಕವಿ ಲೇಖಕರೆಲ್ಲರೂ ಒಂದೇ. ಇದೇ ಮನೋಭಾವದಿಂದ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡರೆ ಸಮಾಜ ಸದೃಢವಾಗಿರುತ್ತದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಆರ್. ಠಕ್ಕಾಯಿ ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT