ಉಳಿದಂತೆ, ಮೀನೇಶ್ ಶಾ (ಜಾರ್ಖಂಡ ಹಾಲು ಒಕ್ಕೂಟ), ಮಂಗಲ್ಜೀತ್ ರಾಯ್ (ಸಿಕ್ಕಿಂ ಹಾಲು ಒಕ್ಕೂಟ), ಶಾಮಲ್ಭಾಯ್ ಪಟೇಲ್ (ಗುಜರಾತ ಹಾಲು ಒಕ್ಕೂಟ), ರಣಧೀರ ಸಿಂಗ್ (ಹರಿಯಾಣ ಹಾಲು ಒಕ್ಕೂಟ), ಕೆ.ಎಸ್.ಮಣಿ (ಕೇರಳ ಹಾಲು ಒಕ್ಕೂಟ), ನರೀಂದರ್ ಸಿಂಗ್ ಶೇರ್ಗಿಲ್ (ಪಂಜಾಬ ಹಾಲು ಒಕ್ಕೂಟ), ಸಮೀರ್ ಕುಮಾರ್ ಪರೀದಾ (ಪಶ್ಚಿಮ್ ಆಸ್ಸಾಂ ಹಾಲು ಒಕ್ಕೂಟ) ಹಾಗೂ ಎನ್ಡಿಡಿಬಿ ನಿರ್ದೇಶಕ ಎಸ್.ರೇಗುಪತಿ ಅವರು ನಾಮನಿರ್ದೇಶಿತ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.