‘ಮಹಿಳೆಯರಿಗೆ ಹೆಚ್ಚಿನ ಪ್ರಾಧಾನ್ಯತೆ ಕೊಡಲಾಗಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಯಂತೆ ಹಿಂದುಳಿದ ವರ್ಗಗಳಿಗೂ ಆದ್ಯತೆ ನೀಡಲಾಗಿದೆ. 12 ಪರಿಶಿಷ್ಟ ಜಾತಿ, 8 ಪರಿಶಿಷ್ಟ ಪಂಗಡದವರು, 28 ಮಂದಿ ಹಿಂದುಳಿದ ವರ್ಗಗಳವರು, ಐವರು ಅಲ್ಪಸಂಖ್ಯಾತರಿಗೆ ಅವಕಾಶ ಸಿಕ್ಕಿದೆ. ಇದೊಂದು ಉತ್ತಮ ಸಚಿವ ಸಂಪುಟವಾಗಿದೆ’ ಎಂದರು.